ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಪಕ್ಷದ ಜನಧ್ವನಿ ಕಾರ್ಯಕ್ರಮ

ಇಂದು ಬಾಗಲಕೋಟದ ನವನಗರದ ಕಾಳಿದಾಸ ಹೈಸ್ಕೂಲ್ ಮೈದಾನದಲ್ಲಿ ಪ್ರಜಾ ಧ್ವನಿ ಎಂಬ ಕಾಂಗ್ರೆಸ್ ಪಕ್ಷದ ಸಮಾವೇಶ ನಡೆಯಿತು, ಸಮಾವೇಶಕ್ಕೆ ಆಗಮಿಸಿದ,ಡಿಕೆ ಶಿವಕುಮಾರ್ ಕರ್ನಾಟಕದ ಉಸ್ತುವಾರಿ ರಂದೀಪ್ ಸುರ್ಜಿವಾಲ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಎಚ್ ಮುನಿಯಪ್ಪ, ಬಿಕೆ ಹರಿಪ್ರಸಾದ್, ಉಮಾಶ್ರೀ, ಬಸವರಾಜ್ ರಾಯರೆಡ್ಡಿ ,ವಿಜಯಾನಂದ ಕಾಶಪ್ಪನವರ್, ಆರ್ ಬಿ ತಿಮ್ಮಾಪುರ್, ಬಾಗಲಕೋಟೆ ಕಾಂಗ್ರೆಸ್ ಘಟಕದ ಅಧ್ಯಕ್ಷರು ನಂಜಯ್ಯ ಮಠ ಹಲವು ಗಣ್ಯರು ಭಾಗಿಯಾಗಿದ್ದರು, ಕಾರ್ಯಕ್ರಮ ಮುನ್ನವೇ ನಮ್ಮನ್ನು ಅಗಲಿದ ಶ್ರೀ ಸಿದ್ದೇಶ್ವರ ಸ್ವಾಮಿಗಳನ್ನು ನೆನೆದು ಬಾವುಕರಾಗಿ ಐದು ನಿಮಿಷ ಮೌನ ಆಚರಣೆ ಮಾಡಿದರು, ನಂತರ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು, ಕಾಂಗ್ರೆಸ್ ಪಕ್ಷ ಹಲವು ಜನಪರ ಯೋಜನೆಗಳು ಜಾರಿಗೆ ತಂದಿದ್ದೇವೆ, ಬಿಜೆಪಿ ಸರ್ಕಾರದ 40% ಸರ್ಕಾರ ಎಂದು ಸಿದ್ದರಾಮಯ್ಯನವರು ಮಾತನಾಡಿದರು ಈರಪ್ಪ ಮ್ಯಾಗೇರಿ ಅವರು ಬಳಗದಿಂದ ಹೂವಿನ ಹಾರ ಹಾಕಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ