ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮರಗಳು ಬೀಳುವ ಭೀತಿ,ಪ್ರಯಾಣಿಕರ ಪರದಾಟ:ತೆರವು ಮಾಡಲು ಅಧಿಕಾರಿಗಳ ನಿರ್ಲಕ್ಷ್ಯ


ಹನೂರು:ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಪೊನ್ನಾಚಿ ಗ್ರಾಮದ ಮಾರ್ಗದ ತಾಳುಬೆಟ್ಟ ತಿರುವು ಮಧ್ಯ ಅಪಾಯದ ಸ್ಥಿತಿಯಲ್ಲಿ ಇರುವಂಥಹ ಮರಗಳು ಬೀಳುವ ಭೀತಿ ಎದುರಾಗಿದ್ದು,ಮುಂದೆ ಆಗುವ ಅಪಾಯಕ್ಕೂ ಮುನ್ನ ಮರಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಒತ್ತಾಯಿ ಸಿದ್ದರೆ.ಇಲ್ಲಿನ ಮರಗಳು ಈಗಾಗಲೇ ರಸ್ತೆಯತ್ತ ವಾಲಿದೆ,ಕೆಲವು ಮರಗಳು ಕೆಳಗೆ ಬೀಳುವುದನ್ನು ಬಂಡೆ ಕಲ್ಲುಗಳು ತಡೆದಿವೆ.
ಎರಡರಿಂದ ಮೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ಪ್ರಮುಖ ರಸ್ತೆಯಲ್ಲಿ ಸಂಚರಿಸುವ ನೂರಾರು ಜನರು ವಿದ್ಯಾರ್ಥಿಗಳು ಮರಗಳು ಬೀಳುವ ಆತಂಕದಲ್ಲಿದ್ದಾರೆ ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಇನ್ನೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮದ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಆದಷ್ಟು ಬೇಗ ಅಧಿಕಾರಿಗಳು ಎಚ್ಚೆತ್ತು ಈ ಮರಗಳನ್ನು ತೆರವುಗೊಳಿಸಿ ಸಾರ್ವಜನಿಕರ ಆತಂಕ ದೂರ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಒತ್ತಾಯ ಮಾಡುತ್ತಿದ್ದಾರೆ.
ವರದಿ-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ