ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ಪೂರ್ವಭಾವಿ ಸಭೆ


ಹನೂರು:ಜನವರಿ 21 ರಿಂದ 29 ವರೆಗೆ ಬಿಜೆಪಿ ಪಕ್ಷದ ವತಿಯಿಂದ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು ಅಭಿಯಾನದ ವಿಷಯವಾಗಿ ಈ ದಿನ ಲೋಕ್ಕನಹಳ್ಳಿ ಮಹಾಶಕ್ತಿ ಕೇಂದ್ರ ದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ.ಎಸ್.ದತ್ತೇಶ್ ಕುಮಾರ್ ರವರು ಭಾಗವಹಿಸಿದ್ದರು.ಲೋಕನಹಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮುತ್ತುಸ್ವಾಮಿ,ಹುತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗಿರಿಜಾ, ಬೈಲೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸದಾನಂದ, ಪಕ್ಷದ ಮುಖಂಡರುಗಳಾದ ರಾಜಣ್ಣ, ಸೇನಿಯಪ್ಪ ಗೌಂಡರ ,ಮಹದೇವ್ ಸ್ವಾಮಿ, ಮಹದೇವ ನಾಯಕ, ಹರೀಶ, ಪ್ರಕಾಶ್, ಶಿವ ಮಲ್ಲೇಗೌಡ,ಗ್ರಾಮ ಪಂಚಾಯತಿ ಸದಸ್ಯರಾದ ರಂಗೇಗೌಡ ಬೂತ್ ಅಧ್ಯಕ್ಷರುಗಳು ,ಗ್ರಾಮ ಪಂಚಾಯತಿ ಸದಸ್ಯರುಗಳು ಹಾಗೂ ಹಿರಿಯ ಮುಖಂಡರುಗಳು ಉಪಸ್ಥಿತರಿದ್ದರು.

-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ