ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚಿಕ್ಕಬಳ್ಳಾಪುರ ಶ್ರೀ ಕೃಷ್ಣ ಕನ್ವೆನ್ಷನಲ್ ಹಾಲ್ ನಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರ ಹಾಗೂ ಶಕ್ತಿ ಕೇಂದ್ರ ಟೋಲಿ ಸದ್ಯಸರ ಸಭೆ

ಚಿಕ್ಕಬಳ್ಳಾಪುರ:ದಿನಾಂಕ ೨೦ ರಂದು ಚಿಕ್ಕಬಳ್ಳಾಪುರ ಶ್ರೀ ಕೃಷ್ಣ ಕನ್ವೆನ್ಷನಲ್ ಹಾಲ್ ನಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು ಹಾಗೂ ಶಕ್ತಿ ಕೇಂದ್ರ ಟೋಲಿ ಸದ್ಯಸರ ಸಭೆ ನಡೆಯಿತು.ಈ ಸಭೆಯಲ್ಲಿ ಬಿಜೆಪಿಯ ರಾಷ್ಟ್ರಿಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಮಾನ್ಯ ಶ್ರೀ ಬಿ. ಎಲ್ ಸಂತೋಷ್ ಜೀ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ ರಾಮಲಿಂಗಪ್ಪನವರು ಪ್ರಾಸ್ತಾವಿಕ ಭಾಷಣಗೈದರು.
ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಡಾ|| ಕೆ ಸುಧಾಕರ್ ರವರು, ಪೌರಾಡಲಿತ ಸಣ್ಣ ಕೈಗಾರಿಕಾ ಮತ್ತು ಚಿಕ್ಕಬಳ್ಳಾಪುರ ಶ್ರೀ ಎಂ.ಟಿ.ಬಿ ನಾಗರಾಜ್ ರವರು,ಕೋಲಾರ ಸಂಸದರಾದ ಶ್ರೀ ಮುನಿಸ್ವಾಮಿರವರು,ವಿಧಾನ ಪರಿಷತ್ ಸದಸ್ಯರಾದ ಶ್ರೀ ವೈ.ಎ. ನಾರಾಯಣಸ್ವಾಮಿರವರು, ದಾನ ಪರಿಷತ್ತು ಸದಸ್ಯರಾದ ಶ್ರೀ ಚಲವಾದಿ ನಾರಾಯಣಸ್ವಾಮಿರವರು, ವಿಧಾನ ಪರಿಷತ್ತು ಸದಸ್ಯರಾದ ಶ್ರೀಮತಿ ತೇಜಸ್ವಿನಿ ಗೌಡರವರು, ಮಾಜಿ ಜಿಲ್ಲಾಧ್ಯಕ್ಷ ಶ್ರೀ ಮಂಜುನಾಥ ರವರು, ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕಾಂತರಾಜ್ ರವರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಚ್.ಎಸ್ ಮುರಳಿಧರ್ ಹಾಗೂ ಮರಳು ಕುಂಟೆ ಕೃಷ್ಣಮೂರ್ತಿ, ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾದ ಶ್ರೀ ರವಿ ನಾರಾಯಣ ರೆಡ್ಡಿರವರು, ನಾಗಭೂಷಣ್, ಶ್ರೀ ನಾರಾಯಣಸ್ವಾಮಿ, ಶ್ರೀ ರಾಜಣ್ಣ, ಮತ್ತು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ನರೇಶ್ ರಾಯಲ್ಸ್ ರವರು ಹಾಗೂ ಇತರೆ ಪ್ರಮುಖ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

-ರಾಜಪ್ಪ. ಎಂ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ