ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ತಾಲೂಕಿನಲ್ಲಿ ವಿಜಯ ಸಂಕಲ್ಪ ಅಭಿಯಾನ

ಜನವರಿ 21 ರಿಂದ 29 ವರಗೆ ಬಿಜೆಪಿ ಪಕ್ಷದ ವತಿಯಿಂದ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು ಈ ದಿನ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಭಿಯಾನಕ್ಕೆ ರಾಜ್ಯ ಬಿಜೆಪಿ ಪಕ್ಷದ ಉಪಾಧ್ಯಕ್ಷರಾದ ಶ್ರೀ ರಾಜೇಂದ್ರ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ. ಎಸ್. ದತ್ತೇಶ್ ಕುಮಾರ್, ವಿಜಯ ಸಂಕಲ್ಪ ಅಭಿಯಾನದ ಸಂಚಾಲಕರಾದ ಜಯಸುಂದರ , ಪಕ್ಷದ ಮುಖಂಡರಾದ ಡಾ. ಪ್ರೀತಮ್ ನಾಗಪ್ಪ ,ನಿಶಾಂತ್ ಮಂಡಲ ಅಧ್ಯಕ್ಷರುಗಳಾದ ಸಿದ್ದಪ್ಪ ಮತ್ತು ವೀರಭದ್ರ, ಪ್ರಧಾನ ಕಾರ್ಯದರ್ಶಿಗಳು ,ಪಕ್ಷದ ಪದಾಧಿಕಾರಿಗಳು ಹಿರಿಯ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ