ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚರಂಡಿ ಮತ್ತು ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸನ್ಮಾನ್ಯ ವೆಂಕಟರಾವ್ ನಾಡಗೌಡರಿಂದಭೂಮಿ ಪೂಜೆ

ಸಿಂಧನೂರು:ಜ 20.ಸಿಂಧನೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ವಾರ್ಡಗಳಲ್ಲಿ ಚರಂಡಿ ಮತ್ತು ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸನ್ಮಾನ್ಯ ವೆಂಕಟರಾವ್ ನಾಡಗೌಡರು ಭೂಮಿ ಪೂಜೆ ನೆರವೇರಿಸಿದರು.
ಇದೆ ವೇಳೆ ಮಾತನಾಡಿದ ಅವರು ಸುಮಾರು 672.61 ಲಕ್ಷ ರೂಗಳ ವೆಚ್ಚದ ಚರಂಡಿ ಮತ್ತು ಸಿ ಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವರಿಸಲಾಯಿತು, ಸಿಂಧನೂರು ನಗರದ ವಾರ್ಡ್ ನo. 14ರಲ್ಲಿ 79.61 ಲಕ್ಷ ವೆಚ್ಚದಲ್ಲಿ, ವಾರ್ಡ್ ನo.17 ರಲ್ಲಿ 56.84 ಲಕ್ಷ ವೆಚ್ಚದಲ್ಲಿ,
ವಾರ್ಡ್ ನo.18 ರಲ್ಲಿ 26.20 ಲಕ್ಷ ವೆಚ್ಚದಲ್ಲಿ,
ವಾರ್ಡ್ ನo.19ರಲ್ಲಿ 72.90 ಲಕ್ಷ ವೆಚ್ಚದಲ್ಲಿ,
ವಾರ್ಡ್ ನo.20 ರಲ್ಲಿ 15 ಲಕ್ಷ ವೆಚ್ಚದಲ್ಲಿ,
ವಾರ್ಡ್ ನo.21 ರಲ್ಲಿ 68.60 ಲಕ್ಷ ವೆಚ್ಚದಲ್ಲಿ,
ವಾರ್ಡ್ ನo.22 ರಲ್ಲಿ 20 ಲಕ್ಷ ವೆಚ್ಚದಲ್ಲಿ,
ವಾರ್ಡ್ ನo.23 ರಲ್ಲಿ 15 ಲಕ್ಷ ವೆಚ್ಚದಲ್ಲಿ,
ವಾರ್ಡ್ ನo.27 ರಲ್ಲಿ 30 ಲಕ್ಷ ವೆಚ್ಚದಲ್ಲಿ,ವಾರ್ಡ್ ನo 28 ರಲ್ಲಿ 70 ಲಕ್ಷ ವೆಚ್ಚದಲ್ಲಿ ಮತ್ತು
ವಾರ್ಡ್ ನo.30ರಲ್ಲಿ 120 ಲಕ್ಷ ವೆಚ್ಚದಲ್ಲಿ, ಕಾಮಗಾರಿಗೆ ಚಾಲನೆ ನೀಡಿ ಗುತ್ತಿಗೆದಾರರು ಗುಣ ಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ಸಲಹೆ ಕೊಟ್ಟರು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು ನಗರಸಭೆ ಪೌರಾಯುಕ್ತರು ನಗರಸಭೆ ಸದಸ್ಯರು ಪಕ್ಷದ ಹಿರಿಯ ಮತ್ತು ಕಿರಿಯ ಮುಖಂಡರು ಪಕ್ಷದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತಿಯಲ್ಲಿದ್ದರು.
ವರದಿ:ವೆಂಕಟೇಶ.ಹೆಚ್.ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ