ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರಕಾರಿ ಶಾಲೆಯ ಮಕ್ಕಳ ಕಲಿಕಾ ಹಬ್ಬ ಹಾಗೂ ಮಕ್ಕಳ ಕಲರವ ಕಾರ್ಯಕ್ರಮ ಜರಗಿತು

ಯಾದಗಿರಿ:ಇಂದು ಸರಕಾರಿ ಬಾಲಕರ ಪ್ರೌಢಶಾಲೆ ಶಾಲೆಯಲ್ಲಿ ಮಕ್ಕಳ ಕಲಿಕಾ ಹಬ್ಬವು ಯಶಸ್ವಿಯಾಗಿ ನಡೆಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಸಮನ್ವಯ ಅಧಿಕಾರಿಯಾದ ಶ್ರೀಮತಿ ರೇಣುಕಾ ಪಾಟೀಲ್ ಅವರು ಕರೋನಾ ನಂತರದಲ್ಲಿ ಮಕ್ಕಳಲ್ಲಿ ಉಂಟಾದ ಕಲಿಕಾ ಹಬ್ಬ ರಾಜ್ಯದ ಎಲ್ಲಾ ಸರಕಾರಿ
ಶಾಲೆಗಳಲ್ಲಿ ೪೧೦೩ ಕ್ಲಸ್ಟಗಳಲ್ಲಿ‌ ನಡೆಯುತ್ತಿದೆ ಎಂದು ಕಾರ್ಯಕ್ರಮದ ಅತಿಥಿಗಳು ರೇಣುಕಾ ಪಾಟೀಲ್ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲ್ಲನಗೌಡ ಬಿರಾದಾರ್ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಬಿ.ಎಹ್.ಸೂರ್ಯವಂಶಿ,ವೆಂಕೊಬಾ ಪಾಟೀಲ್, ಶರಣಪ್ಪ ಪಾಟೀಲ್,
ಈರಯ್ಯ ಹಿರೇಮಠ ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸೌಭಾಗ್ಯ ಹಾಗೂ ಲಕ್ಷ್ಮಣ್ ಲಾಳಸಿರಿ ಭಾಗವಹಿಸಿದ್ದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವೀರಭದ್ರಯ್ಯ ಸಿ.ಆರ್.ಪಿ ಮಾತನಾಡಿದ ಕಲಿಕಾ ಹಬ್ಬ ಉದ್ದೇಶ ಅದು ಒಳಗೊಂಡಿರುವ ಚಟುವಟಿಕೆಗಳು ಹಾಗೂ ಶಾಲೆಗಳಲ್ಲಿ ಕಲಿಕಾ ಹಬ್ಬದ ಅನುಷ್ಠಾನ ಕುರಿತು ವಿವರಿಸಿದರು.
ಕಲಿಕಾ ಹಬ್ಬದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಅಶ್ವಿನಿ ಜೋಶಿ ಹಾಗೂ ಗುರುಬಸವ ಕಾರ್ಯಕ್ರಮದ ನಿರೂಪಣೆ ‌
ಮಾಡಿದರು ಶ್ರೀಮತಿ ಪ್ರಭಾವತಿಯವರು ಹಾಗೂ ರುದ್ರಪ್ಪ ಅವರು ಸ್ವಾಗತಿಸಿದರು.
ಶ್ರೀಮತಿ ಲಕ್ಷ್ಮೀಬಾಯಿ ಅವರು ವಂದನಾರ್ಪಣೆ ಮಾಡಿದರು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ