ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ಉದ್ಘಾಟನಾ ಸಮಾರಂಭ

ಮುಂಡರಗಿ -25 ಇಂದು ಮುಂಡರಗಿ ಪಟ್ಟಣದ ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು, ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಹಾಗೂ ಸಮಾಜ ಕಲ್ಯಾಣ ಇಲಾಖೆ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆ ಹಿರೇವಟ್ಟಿಯಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ಉದ್ಘಾಟನಾ ಸಮಾರಂಭ ನೆರವೇರಿಸಲಾಯಿತು. ಈ ಸಮಯದಲ್ಲಿ ಅಧ್ಯಕ್ಷತೆ ಶ್ರೀ ಪಿ.ವಿ ಇಮ್ಮಡಿ (ಪ್ರಾಚಾರ್ಯರು)ವಹಿಸಿದ್ದರು ಅತಿಥಿಗಳಾಗಿ ಶ್ರೀ ಆರ್. ಏನ್. ನಾವಿ ಮತ್ತು ಶಿಕ್ಷಕ ವೃಂದ ಭಾಗವಹಿಸಿದ್ದರು. ದೇಶದ ಏಳಿಗೆಗೆ ಹಾಗೂ ಶಿಸ್ತು ಬದ್ದ ಜೀವನ ನಡೆಸಲು ಸುಭದ್ರವಾದ ದೇಶಕ್ಕೆ ಇಂದಿನ ಮಕ್ಕಳಲ್ಲಿ ದೇಶಭಿಮಾನ ಬೆಳಸುವಲ್ಲಿ ಈ ಸ್ಕೌಟ್ಸ್ ಮತ್ತು ಗೈಡ್ಸ್ ಬಹುಮುಖ್ಯ ಪಾತ್ರವಹಿಸಿವೆ ಎಂದು ಶ್ರೀರವಿಗೌಡ ಪಾಟೀಲ ಶಿಕ್ಷಕರು ತಿಳಿಸಿದರು ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಎಸ್.ಎಸ್ ನರಣ್ಣವರ ನೆರೆವೇರಿಸಿದರು.

ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ