ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗೋಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦ ಕೋಟಿ ಬಿಡುಗಡೆ ಶರಣಬಸಪ್ಪಗೌಡ ದರ್ಶನಾಪೂರ

ಯಾದಗಿರಿ: ಶಹಾಪುರ ತಾಲೂಕಿನ ಗೋಗಿ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಆಗುವಂತೆ ಮಾಡಿಕೊಡಬೇಕಾಗಿದೆ ಎಂದು ಶರಣಬಸಪ್ಪಗೌಡ ದರ್ಶನಾಪೂರ ಅವರು ಹೇಳಿದರು.
ಗೋಗಿ ಗ್ರಾಮದ ಜನರಿಗೆ ಸಣ್ಣ ಪುಟ್ಟ ತೊಂದರೆ ಆದರೆ ಶಹಾಪುರ ತಾಲ್ಲೂಕ ಆಸ್ಪತ್ರೆಗೆ ಕಳಿಸಿ ಕೊಡುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಿಣ ಭಾಗದ ಜನರಿಗೆ ಅನುಕೂಲ ಆಗುವಂತೆ ಬಹುದಿನಗಳ ಕನಸು ನನಸಾಗುವಂತೆ ಮಾಡಬೇಕು ವಿವಿಧ ವ್ಯವಸ್ಥೆಗಳುಳ್ಳ ಆಸ್ಪತ್ರೆಯನ್ನು ಉತ್ತಮವಾಗಿ ಇಡಬೇಕು ಎಂದು ಹೇಳಿದರು ಈಗಿನ ಪರಿಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆ ಮುಂದೆ ನಮ್ಮ ಸರ್ಕಾರಿ ಆಸ್ಪತ್ರೆಗಳು ಈಗ ಒಳ್ಳೆಯ ಕೆಲಸ ಮಾಡುತ್ತಿವೆ ಗೋಗಿ ಭಾಗದ ಜನರಿಗೆ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಹಾಗೂ ವಿಶಾಲವಾದ ಕೊಠಡಿಗಳು
ದೊರೆಯುವುದರಿಂದ ಗ್ರಾಮಿಣ ಭಾಗದ ಜನರಿಗೆ ಚಿಕಿತ್ಸೆಗೆ ಅನುಕೂಲ ಆಗುತ್ತದೆ ಆದರೆ ಗೋಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦ ಕೋಟಿ ವೆಚ್ಚದ ಸಮುದಾಯ ಆರೋಗ್ಯ ನಿರ್ಮಾಣವಾಗಿದೆ.
ಶಹಾಪೂರ ತಾಲೂಕಿನ ಪ್ರಮುಖ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಂದಾಗಿರುವ ಗೋಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾನವಾಗಿದೆ.ಇಲ್ಲಿಗೆ ಬರುವ ರೋಗಿಗಳಿಗೆ ಅನುಕೂಲವಾಗಲಿದೆ. ಎಂದು ಶಾಸಕ ಶರಣಬಸಪ್ಪ ಗೌಡ ದರ್ಶನಾಪುರ ಅವರು ಹೇಳಿದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ