ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸತ್ತೆಗಾಲ ಗ್ರಾಮದಲ್ಲಿ ನಂದಿನಿ ಕ್ಷೀರ ಕೇಂದ್ರ ಉದ್ಘಾಟನೆ

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಸತ್ತೆಗಾಲ ಗ್ರಾಮದಲ್ಲಿ ಇಂದು ನಂದಿನಿ ಕ್ಷೀರ ಕೇಂದ್ರ ಉದ್ಘಾಟನೆ ನೆರವೇರಿತು
ಸತ್ತೇಗಾಲ ಗ್ರಾಮದಲ್ಲಿ ಚಾಮುಲ್ ಅಧ್ಯಕ್ಷರಾದ ವೈ.ಸಿ.ನಾಗೇಂದ್ರ ಮಾತನಾಡಿ ನಮ್ಮ ನಂದಿನಿ ಸಂಸ್ಥೆಯು ಅನೇಕ ಸ್ವಾಲಂಬನೆಯ ಕೆಲಸಗಳನ್ನು ಜನರಿಗೆ ಕೊಡುತ್ತಾ ಬಂದಿದೆ ಅದನ್ನು ಗ್ರಾಮೀಣ ಭಾಗದ ಜನರು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.ಈ ಸಂಧರ್ಭದಲ್ಲಿ ನಂಜುಂಡ ಸ್ವಾಮಿ ನಿರ್ದೇಶಕರು.ರಾಜಶೇಖರ ಮೂರ್ತಿ ವ್ಯವಸ್ಥಾಪಕ ನಿರ್ದೇಶಕ ,ರಾಜಶೇಖರ ಮೂರ್ತಿ ವ್ಯವಸ್ಥಾಪಕ ನಿರ್ದೇಶಕ,ರಾಜಕುಮಾರ್ ಕೆ.ಪ್ರಧಾನ ವ್ಯವಸ್ಥಾಪಕ ನಿರ್ದೇಶಕರು,ರಾಜ್ಕುಮಾರ್ ಕೆ. ಪ್ರಧಾನ ವ್ಯವಸ್ಥಾಪಕರು ,ಸೈಯದ್ ಮನ್ಸೂರ್ ಉಲ್ಲ ಸಹಾಯಕ ವ್ಯವಸ್ಥಾಪಕರು,ರಾಘವೇಂದ್ರ ರಾವ್ ಮಾರುಕಟ್ಟೆ ಅಧಿಕಾರಿ, ಮೊಹಮ್ಮದ್ ಮೊಖ್ತೀಯಾರ್ ಯಂ,ಮಾರುಕಟ್ಟೆ ಅಧಿಕಾರಿ ಇತಿರರು ಇದ್ದರು.
ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ