ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೈಚಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 74ನೇ ಗಣರಾಜ್ಯೋತ್ಸವ

ಹಾನಗಲ್ ತಾಲೂಕ ಬೈಚಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮದ ಗಣ್ಯ ವ್ಯಕ್ತಿಗಳು ಸಾರ್ವಜನಿಕರು ಉಪಸ್ಥಿತರಿದ್ದರು ಈ ಸಮಾರಂಭದ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ನೆರವೇರಿಸಿ ಕೊಟ್ಟರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ಶೋಭಾ ಹಾನಗಲ್ ಸದಸ್ಯರಾದ ಬಸವಣ್ಣಪ್ಪ ವಾಲಿಕಾರ್ ಕವನಾ ಕಲ್ಲನ ಗೌಡ್ರು ಪ್ರೇಮವ್ವ ಸಾಲಿಯವರ್ ರಮೇಶ್ ಮುದುಕಣ್ಣನವರ್ ರತ್ನವ್ವ ಕಡ್ಡೆರ್ ಸರಸ್ವತಿ ದುಮ್ಮನವರ್ ಶಶಿಕುಮಾರ್ ಕೋಟಿ ಸೋಮಪ್ಪ ಕೊಡ್ರಾನವರ್ ಶಿವರಾಜಪ್ಪ ಮದ್ದಾನಿ ಸುನಿಲ್ ಗೌಂಡಿ. ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಪಿಡಿಒ ಶ್ರೀಮತಿ ಸುಮಂಗಲ ರಾಮಣ್ಣ ದೇವಗೇರಿ ಕಾರ್ಯದರ್ಶಿಗಳಾದ ಶ್ರೀಮತಿ ಮಂಜುಳಾ ಎಂ ಕೊಟಗೋಣಸಿ ಸಿಪಾಯಿ ಬಸವರಾಜ್ ಕಿವುಡೇರ ಡಿ ಇ ಓ ಶ್ರುತಿ ತೋಪೋಜಿ ಕಂಪ್ಯೂಟರ್ ಆಪರೇಟರ್ ಆದ ಎಸ್ ಎಂ ಹಾನಗಲ್ ಎಲ್ಲರೂ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರದಿಗಾರರು. ರವಿ ಓಲೆಕಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ