ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮದುವೆ ಸಮಾರಂಭದಲ್ಲಿ ಸಸಿ ನೀಡಿ ಶುಭ ಕೋರಿದ ವನಸಿರಿ ತಂಡ

ಸಿಂಧನೂರು ತಾಲೂಕಿನ ತುರವಿಹಾಳ ಪಟ್ಟಣದ ಶ್ರೀ ಶಂಕಲಿಂಗೇಶ್ವರ ದೇವಸ್ಥಾನದಲ್ಲಿ ಗುರುವಾರ ವನಸಿರಿ ಫೌಂಡೇಶನ್ ಸದಸ್ಯರಾದ ಶ್ರೀ ಶಂಕರಗೌಡ ದೇವರಮನಿ ಅವರ ಮದುವೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಸಸಿ ನೀಡುವ ಮೂಲಕ ಅಲ್ಲಿ ನೆರದಿರುವ ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪ್ರತಿ ಶುಭಕಾರ್ಯಗಳಲ್ಲಿ ವನಸಿರಿ ತಂಡ ಸಸಿ ನೀಡಿ ಶುಭ ಕೋರುವುದು ಒಂದು ಅಭುದ್ಯೇಯವಾಗಿದೆ.ಈ ರೀತಿಯಾಗಿ ಸಭೆ ಸಮಾರಂಭಗಳಲ್ಲಿ ಭಾಗವಹಿಸಿರುವ ಸಾರ್ವಜನಿಕರಿಗೂ ಕೂಡ ಕುತೂಹಲ ಎನಿಸಬಹುದು ಆದರೆ ವನಸಿರಿ ತಂಡದ ಈ ಕಾರ್ಯ ಎಲ್ಲಾ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ, ಗೌರವ ಅದ್ಯಕ್ಷ ಶಂಕರಗೌಡ ಎಲೆಕೂಡ್ಲಿಗಿ,ವೆಂಕಟರಡ್ಡಿ,ಗಿರಿ ಹೆಡಗಿನಾಳ, ರಾಜು ಬಳಗಾನೂರ,ಕಿರಣ್ ಕುಮಾರ ಕಲ್ಮಂಗಿ,ವಿಶ್ವನಾಥ ಕಲ್ಮಂಗಿ, ಅಯ್ಯನಗೌಡ ಕಲ್ಮಂಗಿ, ಚನ್ನಪ್ಪ ಕೆ ಹೊಸಹಳ್ಳಿ ಚಂದ್ರು ಪವಾಡಶಟ್ಟಿ,ನಾಗರಾಜ ಹತ್ತಿಗುಡ್ಡ, ಬಾಷಾವಲಿ ಇನ್ನೂ ಹಲವಾರು ವನಸಿರಿ ತಂಡದ ಸದಸ್ಯರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ