ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುದೀಪ್ ಶಿಕ್ಷಣ ಸಂಸ್ಥೆಯಲ್ಲಿ ೭೪ ನೇ ಗಣರಾಜ್ಯೋತ್ಸವ ಸಮಾರಂಭ

ಯಾದಗಿರಿ: ಸುರಪುರ ತಾಲೂಕಿನ ರಂಗಂಪೇಟ ಸುದೀಪ್ ಶಿಕ್ಷಣ ಸಂಸ್ಥೆಯಿಂದ ೭೪ ನೇ ಗಣರಾಜ್ಯೋತ್ಸವ ನಡೆಯಿತು.ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ರಾಷ್ಟ್ರೀಯ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ರಾಜಾ ಕುಮಾರ ನಾಯಕ ಅವರು ಉದ್ಘಾಟಿಸಿದರು ಸುದೀಪ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸಾಯಬಣ್ಣ ಎಂ ಪುರ್ಲೆ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಕ್ಕಳು ದೇಶದ ಒಂದು ಆಸ್ತಿ ಇಂದಿನ ಮಕ್ಕಳು ಮುಂದಿನ ದೇಶದ ಪ್ರಜೆಗಳು ನಾವು ಮಕ್ಕಳನ್ನು ಚೆನ್ನಾಗಿ ತಿದ್ದಿ ಬುದ್ಧಿ ಹೇಳಿ ಕಲಿಸಿದಾಗ ಮಾತ್ರ ಮುಂದಿನ ದಿನಗಳಲ್ಲಿ ದೊಡ್ಡ ಒಳ್ಳೆ ಪ್ರಜೆ ಆಗಲು ಸಾಧ್ಯ ಎಂದು ಸುದೀಪ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹೇಳಿದರು.
ಗಣರಾಜ್ಯೋತ್ಸವ ಸಮಾರಂಭಕ್ಕೆ ಆಗಮಿಸಿದ್ದ ಸೋಮನಾಥ ಡೊಣ್ಣಗೇರಿ ನಗರಸಭೆ ಸದಸ್ಯರು, ಡಾ|| ಸತ್ಯನಾರಾಯಣ ಆಲದರ್ತಿ,ಶರಣಗೌಡ ಬಿರಾದಾರ್, ಹಾಗೂ ಸುದೀಪ್ ಶಿಕ್ಷಣ ಸಂಸ್ಥೆಯ ಶಿಕ್ಷಕರು ಮತ್ತು ಶಿಕ್ಷಕಿಯರು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ