ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ವಧುವರರಿಗೆ ಸಸಿ ನೀಡಿ ಶುಭಕೋರಿದ ವನಸಿರಿ ತಂಡ

ವನಸಿರಿ ಫೌಂಡೇಶನ್ ಮಾನವಿ ಘಟಕದ ಕಾರ್ಯದರ್ಶಿಗಳ ಸಹೋದರನಾದ ಶ್ರೀ ರವಿಕುಮಾರ ಮತ್ತು ಸಂಗೀತ ಅವರ ಮದುವೆ ಸಮಾರಂಭದಲ್ಲಿ ನೂತನ ವಧುವರರಿಗೆ ಫೌಂಡೇಶನ್ ವತಿಯಿಂದ ಸಸಿ ನೀಡಿ ಶುಭ ಹಾರೈಸಲಾಯಿತು

ಇದೇ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಮಾನವಿ ಘಟಕದ ವತಿಯಿಂದ ಮದುವೆ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದ ಎಲ್ಲ ಬಂಧುಗಳಿಗೆ ಸಸಿಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು .

ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅದ್ಯಕ್ಷರಾದ ಅಮರೇಗೌಡ ಮಲ್ಲಾಪೂರ,ರಾಜ್ಯ ಕಾರ್ಯದರ್ಶಿಗಳಾದ ಶರಣೇಗೌಡ ಹೆಡಗಿನಾಳ, ಮಾನವಿ ತಾಲೂಕ ಘಟಕದ ಅದ್ಯಕ್ಷರಾದ ಶರಣಬಸವ ಕೊಟ್ನೆಕಲ್,ಉಪಾದ್ಯಕ್ಷರಾದ ಬಸವರಾಜ ನಸಲಾಪೂರ,ಮಸ್ಕಿ ತಾಲೂಕ ಘಟಕದ ಅದ್ಯಕ್ಷರಾದ ರಾಜು ಬಳಗಾನೂರ,ಚನ್ನಪ್ಪ ಕೆ.ಹೊಸಹಳ್ಳಿ ಜಾಲತಾಣದ ಅದ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ