ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಗ್ರಾಮೀಣ ಯೋಜನೆ ಅಡಿ ಗ್ರಾಮದ ದೊಡ್ಡ ಕೆರೆಯಲ್ಲಿ ಕೂಲಿಕಾರ್ಮಿಕರಿಂದ ಕೆಲಸ ಮಾಡಲು ಪೂಜೆ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಗ್ರಾಮೀಣ ಯೋಜನೆ ಅಡಿ ಗ್ರಾಮದ ದೊಡ್ಡ ಕೆರೆಯಲ್ಲಿ ಕೂಲಿಕಾರ್ಮಿಕರಿಂದ ಕೆಲಸ ಮಾಡಲು ಪೂಜೆ ಮಾಡುವ ಮೂಲಕ ಪ್ರಾರಂಭಿಸಲಾಯಿತು ಕೆಲಸದ ಪ್ರಾರಂಭದ ವೇಳೆ ಕೂಲಿ ಕಾರ್ಮಿಕರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರಾಮಚಂದ್ರ ಓಲೆಕಾರ,ಉಪಾಧ್ಯಕ್ಷರಾದ ಶ್ರೀಬಸನಗೌಡ ಪಾಟೀಲ, ಸದಸ್ಯರುಗಳಾದ ಶ್ರೀಶಿವಾಜಿ ಸಾಳಂಕಿ ಮತ್ತು ಹನುಮಂತಪ್ಪ ಮಾಲಾಪುರ ಗ್ರಾಮದ ಪ್ರಮುಖರಾದ ಬಸವರಾಜ ಚಲ್ಲಾಳ,ಶೇಖಪ್ಪ ವಡ್ಡರ,ಶಿವಾನಂದ ಬಿಂಗಾಪುರ,ಶಿವಪ್ಪ ವಾಲೀಕಾರ,ನಾಗರಾಜ ವಡ್ಡರ, ಎಲ್ಲಪ್ಪ ಹರಿಜನ,ಪರಶುರಾಮ ಅಜ್ಜಳ್ಳಿ ತಾಲೂಕ ಪಂ. ಸಿಬ್ಬಂದಿ ಬಿ ಎಫ್ ಟಿ ಯವರು ಉಪಸ್ಥಿತರಿದ್ದರು ಗ್ರಾಮ ಪಂಚಾಯತ್ ಪಿ ಡಿ ಓ ಎಂ ಜಿ ಹಿರೇಮಠ ಎಂ ಜಿ ಎನ್ ಆರ್ ಜಿ ಎ ಕೆಲಸದ ಬಗ್ಗೆ ನಿಯಮಾವಳಿಗಳನ್ನು ಕೂಲಿ ಕಾರ್ಮಿಕರಿಗೆ ತಿಳಿಸಿ ಹೇಳಿದರು ನಂತರ ಕಾರ್ಮಿಕರು ಕೆಲಸವನ್ನು ಪ್ರಾರಂಭಿಸಿದರು.

ವರದಿಗಾರರು:ರವಿ ಕೃಷ್ಣಪ್ಪ ಓಲೆಕಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ