ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ.ವೆಂಕಟೇಶ್ ರವರಿಗೆ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಶಾಸಕನಾಗಿ ಆಯ್ಕೆಯಾಗುತ್ತೀಯ ಎಂದು ಭವಿಷ್ಯ ನುಡಿದ ಶ್ರೀ ಶ್ರೀ ಗುರು ಸ್ವಾಮೀಜಿಗಳು



ಹನೂರು :ಭಾನುವಾರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಆವರಣದಲ್ಲಿ ಲಿಂಗೈಕ್ಯ ಶ್ರೀ ಪಟ್ಟದ ಮಹದೇವಸ್ವಾಮಿಜಿ ರವರ 28ನೇ ವರ್ಷದ ಪುಣ್ಯ ಸಂಸ್ಮರಣ ಉತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿತ್ತು ಈ ಹಿನ್ನಲೆ ಸಾಲೂರು ಬೃಹನ್ ಮಠಕ್ಕೆ ಭೇಟಿಕೊಟ್ಟು ಗುರುಸ್ವಾಮಿ ರವರ ಆಶೀರ್ವಾದ ಪಡೆಯಲು ತೆರಳಿದ್ದ ಸಂದರ್ಭದಲ್ಲಿ ಜನದ್ವನಿ ಬಿ ವೆಂಕಟೇಶ್ ರವರಿಗೆ ಶುಭ ಹಾರೈಸಿ ಕಳುಹಿಸಿದ್ದಾರೆ. ಗುರುಸ್ವಾಮಿಗಳು ಹೇಳಿರುವ ಹಲವು ಮಾತುಗಳು ಸತ್ಯವಾಗಿವೆ. ಗುರುಸ್ವಾಮಿಗಳು ಆಶೀರ್ವಾದ ನೀಡುತ್ತಿದ್ದಂತೆಯೇ ಶುಭ ಹಾರೈಸುತಿದ್ದಂತೆಯೇ ಅಲ್ಲಿ ನಡೆದಿದ್ದಂತಹ ಜನಧ್ವನಿ ಬೀ. ವೆಂಕಟೇಶ್ ಅವರ ಕಾರ್ಯಕರ್ತರು ಅಭಿಮಾನಿಗಳು ಸದಸ್ಯರುಗಳು ನೀವು ಹೇಳಿದ ಮಾತು ನೂರಕ್ಕೆ ನೂರು ಸತ್ಯ ಆಗಲಿ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಗೆದ್ದು ಶಾಸಕರಾಗಿ ಎಂದು ಅಲ್ಲಿ ನೆರೆದಿದ್ದ ಜನ ದೇವರ ಬಳಿ ಕೇಳಿಕೊಂಡರು.
ಇದೆ ಸಂಧರ್ಭದಲ್ಲಿ ಸಾಹುಕಾರ್ ವೀರ್ ಮಾಧು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಸದಸ್ಯರು ಮುಖಂಡರು ಹಾಗೂ ಜನಧ್ವನಿ ಬೀ.ವೆಂಕಟೇಶ್ ರವರ ಕಾರ್ಯಕರ್ತರು ಇದ್ದರು.
ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ