ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಿಕಾ ಹಬ್ಬವು ಸರಕಾರಿ ಶಾಲೆಗಳ ಮಕ್ಕಳಿಗೆ ಸಂತಸ ತಂದಿದೆ-ಪ್ರೇಮಾನಂದ ಬಿರಾದಾರ


ವಿಜಯಪುರ:ಸರ್ಕಾರದ ವಿನೂತನ ಕಾರ್ಯಕ್ರಮವಾದ ಕಲಿಕಾ ಹಬ್ಬವು ಸರಕಾರಿ ಶಾಲೆಗಳ ಮಕ್ಕಳಿಗೆ ಸಂತಸ ತಂದಿದೆ ಎಂದು ನಗರದ ಕೆ.ಬಿ.ಎಸ್ ನಂಬರ್ 26 ಜಲನಗರ ಕ್ಲಸ್ಟರ್ ಮಟ್ಟದ ಎರಡು ದಿನಗಳ ಕಲಿಕಾ ಹಬ್ಬ ಉದ್ಘಾಟಿಸಿ ಪಾಲಿಕೆಯ ನೂತನ ಸದಸ್ಯರಾದ ಪ್ರೇಮಾನಂದ ಬಿರಾದಾರ ಮಾತನಾಡಿದರು.
ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳು ಇಳಕಲ್ ಸೀರೆ ಉಟ್ಟು ಕುಂಭ,ಕೋಲಾಟ,ಲೇಜಿಮ್ ಹಾಗೂ ವೇಷ ಭೂಷಣ ತೊಟ್ಟ ಕಲಿಕಾ ಹಬ್ಬದ ಮೆರವಣಿಗೆಗೆ ಸಿ ಆರ್ ಪಿ ಶ್ರೀ ಸಿದ್ದನಗೌಡ ಬಿರಾದಾರ ಚಾಲನೆ ನೀಡಿದರು.
ಮೆರವಣಿಗೆಯು ಜಲನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸರಕಾರಿ ಪ್ರೌಢಶಾಲೆ ಯಲ್ಲಿ ಕಾರ್ಯಕ್ರಮ ನಡೆಯಿತು. ಪರಶುರಾಮ ಕಾಂಬ್ಳೆಕರ , ಸಯ್ಯದ್ ನೀಡೋಣಿ, A R ದಶವಂತ,S R ಹಜೇರಿ, I R ಹೊಸಮನಿ, M M ಮುಂದೆವಾಲಿ S Z ಚೌಧರಿ, P A ದ್ಯಾವಾಪುರ , T C ನಾಟೀಕಾರ ಉಪಸ್ಥಿತರಿದ್ದರು. K R ಕೊಕಟನೂರ ನಿರೂಪಿಸಿ ಶ್ರೀಮತಿ ಕೆ.ಸುನಂದಾ ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ