ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಿಗೆ ಮನವಿ


ಮುದ್ದೇಬಿಹಾಳ:ಕರ್ನಾಟಕ ಭೋವಿ (ವಡ್ಡರ) ಅಭಿವೃದ್ಧಿ ನಿಗಮ ಅಧ್ಯಕ್ಷರು ಹಾಗೂ ಮಾಜಿ ಸಚಿವರು ಗೂಳಿಹಟ್ಟಿ ಡಿ.ಶೇಖರ ಅವರಿಗೆ ದಿ|| ಮಾತೋಶ್ರೀ ನಾಗಮ್ಮ ಭೀಮಪ್ಪ ಬೆಳಗಲ್ಲ ಪೌಂಡೇಶನ್ (ರಿ) ಮುದ್ದೇಬಿಹಾಳ ವತಿಯಿಂದ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಭೋವಿ ನಿಗಮದಿಂದ ಕಾರ್ಯಾಗಾರ ಹಮ್ಮಿಕೊಳ್ಳಬೇಕೆಂದು ಮನವಿ ಸಲ್ಲಿಸಿದರು.ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಿರಿ ತಾವುಗಳು ಅವಳಿ ಜಿಲ್ಲೆಯ ವಡ್ಡರ ಜನಾಂಗದವರಿಗೆ ನಿಗಮದಿಂದ ಯೋಜನೆಯ ತಿಳುವಳಿಕೆ ಅರಿವು ಮೂಡಿಸುವ ಸಲುವಾಗಿ ಕಟ್ಟ ಕಡೆ ವಡ್ಡರ ಸಮುದಾಯದವರಿಗೆ ಪ್ರತಿಯೊಂದು ನಿಗಮದ ಯೋಜನೆಗಳು ಬಡವರಿಗೆ ಮುಟ್ಟಬೇಕು ಅದರ ಸಲುವಾಗಿ ನಮ್ಮ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ನಿಗಮದಿಂದ ಒಂದು ದಿನದ ಮಟ್ಟಿಗೆ ಕಾರ್ಯಾಗಾರ ಹಮ್ಮಿಕೊಳ್ಳಬೇಕೆಂದು ದಿ|| ಮಾತೋಶ್ರೀ ನಾಗಮ್ಮ ಭೀಮಪ್ಪ ಬೆಳಗಲ್ಲ ಪೌಂಡೇಶನ್ (ರಿ) ಅಧ್ಯಕ್ಷ ಹಣಮಂತ. ಭೀ. ಬೆಳಗಲ್ಲ ಹಾಗೂ ಉಪಾಧ್ಯಕ್ಷ ಮುತ್ತಪ್ಪ.ಯ.ಗೌಂಡಿ ( ವಡ್ಡರ) ನಿಗಮದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ