ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ರಾಮ ಒನ್ ಪ್ರಾಂಚಸಿಗಳ ಸಭೆ ಜರುಗಿತು.

ಇಂದು ಲಕ್ಷ್ಮೇಶ್ವರ ತಹಸೀಲ್ದಾರ್ ಕಾರ್ಯಾಲಯದಲ್ಲಿ ಗ್ರಾಮ ಒನ್ ಪ್ರಾಂಚಸಿಗಳ ಸಭೆ ಜರುಗಿತು. ಹಳ್ಳಿಯಲ್ಲಿಯೇ ಸಕಲ ಸರ್ಕಾರಿ ಸೌಲಭ್ಯಗಳು ದೊರೆಯಲು ಈ ಗ್ರಾಮ ಒನ್ ಸೇವಾಕೇಂದ್ರಗಳು ಸೇತುವೆಯಾಗಿ ಕೆಲಸ ಮಾಡುತ್ತಿವೆ. ಈ ಸಮಯದಲ್ಲಿ ತಾಲೂಕ ಅಪರದಂಡಾಧಿಕಾರಿಗಳಾದ ಶ್ರೀ ನಟರಾಜರವರ ಅಧ್ಯಕ್ಷತೆಯಲ್ಲಿ ಹಾಗೂ ಸರ್ವ ಕಂದಾಯ ಇಲಾಖೆಯ ಅಧಿಕಾರಿಗಳು ಭಾಗಿಯಾದರು. ಜಿಲ್ಲಾ ಗ್ರಾಮ ಒನ್ ಸಂಯೋಜಕರಾದ ಶ್ರೀ ಪ್ರಶಾಂತ ಚಿಕನಾಳ ಹಾಗೂ ಶ್ರೀ ಭೂಷಣ ರವರು ಭಾಗಿಯಾಗಿದ್ದರು.

ವರದಿ – ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ