ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಾದಯಾತ್ರೆ ಮಾಡುವ ಭಕ್ತರಿಗೆ ಒಂಭತ್ತು ವರ್ಷಗಳಿಂದ ಪ್ರಸಾದ ವ್ಯವಸ್ಥೆ

ಶ್ರೀ ಜಗದ್ಗುರು ತಿಂಥಣಿ ಮೌನೇಶ್ವರರ ಜಾತ್ರೆಯ ಅಂಗವಾಗಿ 28ನೇ ವರ್ಷದ ಪಾದಯಾತ್ರೆ ಮಾಡುತ್ತಿರುವ ಕಾರಟಗಿ,ಸಿಂಧನೂರು ವಿಶ್ವಕರ್ಮ ಬಂಧುಗಳಿಗೆ ಹಟ್ಟಿ ಪಟ್ಟಣದಲ್ಲಿ ಶ್ರೀಭೀಮಣ್ಣ ಬಡಿಗೇರ ಹಟ್ಟಿ ದಂಪತಿಗಳು ಅವರ ಕುಟುಂಬದಿಂದ ಮದ್ಯಾಹ್ನ ಪ್ರಸಾದ ವ್ಯವಸ್ಥೆ ಮಾಡಿದರು ಇವರು ಶ್ರೀ ಜಗದ್ಗುರು ತಿಂಥಣಿಯ ಮೌನೇಶ್ವರ ದೇವಸ್ಥಾನಕ್ಕೆ ಪ್ರತಿ ವರ್ಷ ಪಾದಯಾತ್ರೆ ಹೋಗುತ್ತಿರುವ ಸುಮಾರು 200ರಿಂದ 300ಜನರಿಗೆ 9ವರ್ಷಗಳಿಂದ ಪ್ರಸಾದ ವ್ಯವಸ್ಥೆಯ ಸೇವೆಯನ್ನು ಮಾಡುತಿದ್ದಾರೆ ಇವರಿಗೆ ಶ್ರೀ ಜಗದ್ಗುರು ಮೌನೇಶ್ವರ ಸುಖ ಶಾಂತಿ ನೀಡಲೆಂದು ಕೇಳಿಕೊಳ್ಳುತ್ತೇವೆ ಇವರಿಗೆ ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶ ಸುಕಲಪೇಟೆ,ವೀರೇಶ ಕಾರಟಗಿ, ಜೀವಣ್ಣ ನಾಗನಕಲ್ಲು,ಭೀಮಣ್ಣ ಬಡಿಗೇರ ಹಟ್ಟಿ,ದೇವರಾಜ ಹಟ್ಟಿ ಹಾಗೂ ಅವರ ಕುಟುಂಬದವರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ