ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಟ್ಟಡ ಉದ್ಘಾಟನೆ

ಇಂಡಿ:ಝಳಕಿ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಟ್ಟಡದ ಉದ್ಘಾಟನ ಸಮಾರಂಭವನ್ನು ವಿಜಯಪುರ ಜಿಲ್ಲೆಯ ಡಿಸಿಸಿ ಬ್ಯಾಂಕ ನ ಅಧ್ಯಕ್ಷರು ಹಾಗೂ ಬಸವನ ಬಾಗೆವಾಡಿ ಶಾಸಕರದ ಶಿವಾನಂದ ಪಾಟೀಲರು ನೆರವೇರಿಸಿ ಮಾತನಾಡುತ್ತಾ ನಮ್ಮ ಜಿಲ್ಲೆಯಲ್ಲಿ 272 ಶಾಖೆಗಳಿದ್ದವು ಅದರಲ್ಲಿ 232 ಶಾಖೆಗಳು ಸ್ವಂತ ಕಟ್ಟಡ ಹೊಂದಿವೆ ಇನ್ನುಳಿದ 40 ಶಾಖೆಗಳು ಮಾತ್ರ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತವೆ ಇದಕ್ಕೆ ಕಾರಣ ಅಲ್ಲಿನ ಅಧ್ಯಕ್ಷರು ಹಾಗೂ ಸೆಕ್ರೆಟರಿಗಳು. ಕೆಲವೊಂದು ಶಾಖೆಗಳಲ್ಲಿ ಅವ್ಯವಹಾರ ನಡೆದಿದ್ದು ಅವುಗಳ ತನಿಖೆ ಕಾರ್ಯೆ ಪ್ರಾರಂಭಗೊಂಡಿದೆ. ಸೊಸೈಟಿಗಳು ರೈತರಿಗೆ ದಾರಿ ದೀಪಗಳಾಗಿರಬೇಕು .ಕೇವಲ 0% ಬಡ್ಡಿ ದರದಲ್ಲಿ ರೈತರಿಗೆ ಸಾಲ ಕೊಡಬೇಕೆಂದು ತಿಳಿಸಿದರು ಈ ಸಂದರ್ಭದಲ್ಲಿ ಶಾಸಕರದ ಯಶವಂತರಾಯ ಗೌಡ ಪಾಟೀಲ , ವೇದಮೂರ್ತಿ ಶ್ರೀ ಮಹಾಂತೇಶ ಶಾಸ್ತ್ರೀಗಳು ಮಾತನಾಡಿದರು ಗ್ರಾಮ ಪಂಚಾಯತ ಅಧ್ಯಕ್ಷ ಸಣ್ಣಪ್ಪ ತಳವಾರ, ಎಂ ಆರ್ ಪಾಟೀಲ್, ಅರವಿಂದ ಪೂಜಾರಿ, ಬಿ ಎಂ ಕೋರೆ, ಎಂ ಎಸ್ ದೇಸಾಯಿ,ಪ್ರಭಾಕರ್ ಬಿರಾದಾರ್ ನಾರಾಯಣ ಜಾಗಿರ್ದರ್, ಅರವಿಂದ ಜಾಗಿರ್ದರ್, ಅಶೋಕ ಕಾಪಸೆ, ಸುಭಾಷ ಗೌಡ ಬಿರಾದಾರ ಎಲ್ಲ ಸದಸ್ಯರು, ಗ್ರಾಮಸ್ಥರು ಮತ್ತು ರೈತರು ಉಪಸ್ಥಿತರಿದ್ದರು.

ವರದಿ:ಶ್ರೀಶೈಲ ಬಬಲಾದಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!