ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಗಡಿಗಳನ್ನು ತೆರುವುಗೊಳಿಸಿದ್ದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮನವಿ ಸಲ್ಲಿಕೆ

ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದ ಧಾರವಾಡದ ಹೊಸ ಬಸ್ ನಿಲ್ದಾಣದ ಎದುರುಗಡೆ ಬಡ ಜನರು ತಮ್ಮ ಹೊಟ್ಟೆ ಪಾಡಿಗಾಗಿ ರಸ್ತೆಯ ಪಕ್ಕ ಡಬ್ಬಾ ಅಂಗಡಿಯನ್ನು ಇಟ್ಟುಕೊಂಡು ಸುಮಾರು ವರ್ಷಗಳಿಂದ ವ್ಯಾಪಾರ ಮಾಡಿ ಜೀವನವನ್ನು ಸಾಗುತ್ತಿದ್ದರು ಆದರೆ ಇತ್ತೀಚಿಗೆ ಪಾಲಿಕೆ ಅಧಿಕಾರಿಗಳು ಡಬ್ಬಾ ಅಂಗಡಿಗಳನ್ನು ತೆರುವುಗೊಳಿಸಿದ್ದಕ್ಕೆ ಈಗ ಅವರ ಕುಟುಂಬಗಳು ಬೀದಿಗೆ ಬಂದಂತಾಗಿದೆ ಆದಕಾರಣ ಆ ಬಡ ಕುಟುಂಬಗಳಿಗೆ ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ
ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿ 3 ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು,ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ಜಗದೀಶ ಜಾಧವ್,ಸೋಮು ಬೈಲವಾಡ,ಮಲ್ಲಿಕಾರ್ಜುನ್ ಅಸುಂಡಿ,ಮಂಜುನಾಥ್ ಅಂಗಡಿ,ರಾಜು ಸವದತ್ತಿ, ರವಿ ಪಾಟೀಲ್, ಕಿರಣ್ ಹೊಸ್ಮನಿ, ರಾಜು ಪಾಟೀಲ್, ಮಾಂತೇಶ್ ನವಲಗುಂದ್, ಎಲ್ಲಪ್ಪ ತಳವಾರ್ , ಮಂಜು ಪೂಜಾರ್, ಮುಂತಾದವುರು ಉಪಸ್ಥಿದರು.
ವರದಿ – ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ