ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯುನ್ಮಾನ ಮತಯಂತ್ರಗಳ ತರಬೇತಿ ಹಾಗೂ ಜಾಗೃತಿ ಅಭಿಯಾನ

ಹಾವೇರಿ-ಹಾನಗಲ್ ತಾಲೂಕ ತಹಶೀಲ್ದಾರ ಕಚೇರಿಯಲ್ಲಿ 2023 ನೇ ವಿಧಾನಸಭಾ ಚುನಾವಣೆ ಮುಂಜಾಗ್ರತೆಯ ಕುರಿತು ಸಾರ್ವಜನಿಕರಿಗ ಮತದಾನ ಮಾಡುವ ಯಂತ್ರಗಳ ಕುರಿತು ಸಾರ್ವಜನಿಕರಿಂದ ಮತ ಚಲಾಯಿಸಿ ಮತದಾನ ಯಂತ್ರದ ಬಗ್ಗೆ ಜಾಗೃತಿ ಮೂಡಿಸಲಾಯಿತು ನಂತರ ಸಾರ್ವಜನಿಕರಿಗೆ ನೀವು ಮಾಡಿದ ಮತದ ಗುರುತು ಮತದಾನದ ಯಂತ್ರದಲ್ಲಿ ಮೂಡಿದಿಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ತಿಳಿಸಲಾಯಿತು ನಂತರ ಅಲ್ಲಿ ಸೇರಿದ ಸಾರ್ವಜನಿಕರಿಗೆ ಚುನಾವಣಾ ವಿಭಾಗದ ಅಧಿಕಾರಿಗಳಿಂದ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಸವಿಸ್ತಾರವಾಗಿ ಜಾಗೃತಿ ಮೂಡಿಸಲಾಯಿತು ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಸನ್ಮಾನ್ಯ ಶ್ರೀನಿವಾಸ ಮಾನೆ ಮತ್ತು ತಹಶೀಲ್ದಾರ ಶ್ರೀ ಪಿ.

ಹೆಚ್. ಎರೆ ಸ್ವಾಮಿ ಯವರು ಉಪಸ್ಥಿತರಿದ್ದರು.

ವರದಿಗಾರರು. ರವಿ ಓಲೆಕಾರ. ಕೊಪ್ಪರಸಿಕೊಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ