ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾಕ್ಟರ ಅಂಬೇಡ್ಕರ ಬಾಲಕಿಯರ ವಸತಿ ಶಾಲೆ ಭೇಟಿ ನೀಡಿದ ಮಾಜಿ ಜಿಲ್ಲಾ ಪಂಚಾಯತ ಸದಸ್ಯರು ಶ್ರೀ ಪದ್ಮನಾಭ ಕುಂದಾಪುರ

ಹಾವೇರಿ ಜಿಲ್ಲೆಯ ಹಾನಗಲ್ ಕೊಪ್ಪರಸಿಕೊಪ್ಪ: ಗ್ರಾಮದಲ್ಲಿ 20 ಕೋಟಿ ವೆಚ್ಚದಲ್ಲಿ ಸುಮಾರು ಎರಡು ವರ್ಷಗಳಿಂದ ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಡಾ.ಅಂಬೇಡ್ಕರ ಬಾಲಕಿಯರ ವಸತಿ ಶಾಲೆಗೆ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ ವ್ಯಾಪ್ತಿಯ ಬಿಜೆಪಿ ಮುಖಂಡರು, ಮಾಜಿ. ಜಿ.ಪಂ, ಸದಸ್ಯರಾದ ಸನ್ಮಾನ್ಯ ಶ್ರೀ ಪದ್ಮನಾಭ ಕುಂದಾಪುರ ಅವರು ಶಾಲೆಗೆ ಭೇಟಿ ಕೊಟ್ಟು ಕಟ್ಟಡದ ಗುತ್ತಿಗೆದಾರರೊಂದಿಗೆ ಮಾತನಾಡಿ ಅಲ್ಲಿಯ ಅನುಕೂಲ ಮತ್ತು ಅನಾನುಕೂಲತೆ ಬಗ್ಗೆ ಮಾಹಿತಿ ಪಡೆದರು.ಅಲ್ಲಿ ಎಲ್ಲಾ ಕಟ್ಟಡಗಳನ್ನು ವೀಕ್ಷಿಸಿದರು ನಂತರ ಪಕ್ಕದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ ಅನಾನುಕೂಲತೆ ಮತ್ತು ಸಿಬ್ಬಂದಿಗಳ ಕೊರತೆಯನ್ನು ಮೇಲಾಧಿಕಾರಿಗಳೊಂದಿಗೆ ಮಾತನಾಡಿ, ನಿಭಾಯಿಸುವುದಾಗಿ ಹೇಳಿದರು ವೀಕ್ಷಣೆ ವೇಳೆ ಜಿಲ್ಲಾ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಡೊಳ್ಳಿಶ್ವರ ಗ್ರಾಮದ ಮಾಜಿ ಗ್ರಾಂ ಪಂ ಸದಸ್ಯರಾದ ಶ್ರೀ ಶಂಭನಗೌಡ ಪಾಟೀಲ, ಗ್ರಾಂ ಪಂ ಸದಸ್ಯರಾದ ಶ್ರೀ ಶಿವಾಜಿ ಸಾಳಂಕಿ ,ಮತ್ತು ಬಿಜೆಪಿ ಮುಖಂಡರಾದ ಶ್ರೀ ಬಸವರಾಜ ಚೆಲ್ಲಾಳ,ಶೇಖಪ್ಪ ವಡ್ಡರ, ಶ್ರೀ ಮಜೀದ ಅಹಮದ ಇಂಗಳಕಿ, ಉಪಸ್ಥಿತರಿದ್ದರು ನಂತರ ಕಾರ್ಯಕರ್ತರೊಂದಿಗೆ ಮಾತನಾಡಿ ಗ್ರಾಮದ ಮುಖ್ಯ ರಸ್ತೆಯಿಂದ ಶಾಲೆಗೆ ಬರುವ ರಸ್ತೆಯನ್ನು ಸಿಸಿ ರಸ್ತೆ ಮಾಡಿಸಿಕೊಡುವುದಾಗಿ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ