ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿಂಧನೂರು ತಾಲೂಕಿನಲ್ಲಿ ಅಲ್ಪಸಂಖ್ಯಾತರ ಕಾಂಗ್ರೆಸ್ ಕಾರ್ಯಕರ್ತರ ಸಭೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕೋಟೆ ವೀರೇಶ್ವರ ಕಲ್ಯಾಣ ಮಂಟಪದಲ್ಲಿ ನೆಡೆದ ಅಲ್ಪಸಂಖ್ಯಾತರ (ಮೈನಾರಿಟಿ) ಘಟಕದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಈ ಸಭೆಯನ್ನು ಅತ್ಯಂತ ಅಭೂತಪೂರ್ವಕವಾಗಿ ಯಶಸ್ವಿಗೊಳಿಸಿದರು ಈ ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬರ್ ಸಾಹೇಬ್, ಸಮನ್ವಯ ಸಮಿತಿ ಉಸ್ತಾವರಿಯಾದ ಜನಾಲ್ ಗಾಲ್ ಕರ್ನಾಟಕ ಹಾಗೂ ಇವರ ತಂಡ, ಹಿರಿಯ ಮುಖಂಡರಿಗೆ, ಆತ್ಮೀಯ ಎಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರಿಗೆ, ಹಾಲಿ, ಮಾಜಿ ನಗರಸಭೆಯ ಸದಸ್ಯರಿಗೆ, ಮುಖ್ಯವಾಗಿ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಸಮಿತಿಯ ವತಿಯಿಂದ ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಹೃತ್ಪೂರ್ವಕ ಧನ್ಯವಾದಗಳು ತಿಳಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾದ ಅಬ್ದುಲ್ ಜಬ್ಬರ್ ಸಾಹೇಬ್, ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಇವರ ತಂಡ, ಕರ್ನಾಟಕ ರಾಜ್ಯ ಸಮನ್ವಯ ಸಮಿತಿಯ ಉಸ್ತುವಾರಿಯಾದ ಜಿನಾಲ್ ಗಾಲ್ ಹಾಗೂ ಅವರ ತಂಡ, ಹಿರಿಯ ಮುಖಂಡರಾದ ಜಾಫರ್ ಅಲಿ ಜಾಗಿರ್ದಾರ, ಆರುಣ್ ಪಾಷ ಜಾಗಿರ್ದಾರ, ನಗರಸಭೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ್ , ಉಪಾಧ್ಯಕ್ಷರಾದ ಮುರ್ತುಜ ಹುಸೇನ್, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷರಾದ ಖಾಜಿ ಮಲಿಕ್, ಯೂತ್ ಕಾಂಗ್ರೆಸ್ಸಿನ ಜಿಲ್ಲಾ ಉಪಾಧ್ಯಕ್ಷರಾದ ಶಪ್ಪಿವುಲ್ಲಾ ಖಾನ್, ನಗರಸಭೆಯ ಸದಸ್ಯರಾದ ಸುರೇಶ ಜಾದವ್, ಹಟ್ಟಿ ವೀರೇಶ, ಕರೀಂ ಸಾಬ್, ಮುನಿರ್ ಪಾಷ, ಮಹೆಬೂಬ್, ಶಬ್ಬಿರ್ ನಾಯಕ್, ಹನುಮೇಶ್ ನಾಯಕ ಮುಳ್ಳೂರು, ಅಲಾಂ ಬಾಷ, ಚಂದ್ರಶೇಖರ ಮೇಟಿ, ವಾಗೇಶಶ್ರೀ ಸೋಶಿಯಲ್ ಮೀಡಿಯಾ ಗೆಳೆಯರ ಬಳಗ ,ಇನ್ನಿತರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ– ವೆಂಕಟೇಶ್. ಹೆಚ್. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ