ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಿರಿಯಾಪಟ್ಟಣ ತಾಲೂಕಿನ ಜನಪ್ರಿಯ ನಾಯಕರಾದ ಮೈಮಲ್ ಅಧ್ಯಕ್ಷರಾದ ಪಿಎಂ ಪ್ರಸನ್ನರವರಿಂದ ಜೆಡಿಎಸ್ ಮುಖಂಡರಾದ ರಾಜೇಂದ್ರ ಅವರ ಭೇಟಿ

ಪಿರಿಯಾಪಟ್ಟಣ ತಾಲೂಕಿನ ಜನಪ್ರಿಯ ನಾಯಕರಾದ ಮೈಮಲ್ ಅಧ್ಯಕ್ಷರಾದ ಪಿಎಂ ಪ್ರಸನ್ನ ರವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಜೆಡಿಎಸ್ ಮುಖಂಡರಾದ ರಾಜೇಂದ್ರ ಅವರು ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಅವರ ಆರೋಗ್ಯವನ್ನು ವಿಚಾರಿಸಿ ಅವರ ಕುಟುಂಬಕ್ಕೆ ಧೈರ್ಯವನ್ನು ತಿಳಿಸಿದರು ಅವರು ಕಾರ್ಯವನ್ನು ಮತ್ತು ಅವರ ಸರಳತೆಯು ಕಾರ್ಯಕರ್ತರ ಆರೋಗ್ಯವನ್ನು ವಿಚಾರಿಸುವಂತಹ ಸರಳ ಸಹಕಾರ ವ್ಯಕ್ತಿಯಾಗಿರುತ್ತಾರೆ ಎಂದು ರಾಜೇಂದ್ರ ರವರ ಕುಟುಂಬದವರು ತಿಳಿಸಿದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ