ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಲ್ದಾಳ ಗ್ರಾಮದ ನೀರಿನ ಟ್ಯಾಂಕ್ ಅಪಾಯದ ಸ್ಥಿತಿಯಲ್ಲಿ ಇದ್ದರೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು

ಯಾದಗಿರಿ: ಶಹಾಪುರ ತಾಲೂಕಿನ ಆಲ್ದಾಳ ಗ್ರಾಮದ ನೀರಿನ ಟ್ಯಾಂಕ್ ಅಪಾಯದಲ್ಲಿ ಇದೆ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಶಾಪ ಹಾಕುತ್ತಿದ್ದಾರೆ.
ಕಳೆದ ೨೦೦೭/ ೨೦೦೮ ನೇ ಸಾಲಿನ ನಿರ್ಮಿಸಲಾಗಿದ್ದ ನೀರಿನ ಟ್ಯಾಂಕ್ ಸುಮಾರು ೧೬ ವರ್ಷ ಹಳೆಯದಾದ ಟ್ಯಾಂಕ್ ಇಂದು ಶಿಥಿಲಗೊಂಡಿದೆ.
ನೀರಿನ ಟ್ಯಾಂಕ್ ಸುತ್ತಮುತ್ತಲು ಬಹಳಷ್ಟು ಜನರು ಜೀವನ ನಡುಸುತ್ತಿದ್ದಾರೆ. ಇಲ್ಲಿನ ಆಲ್ದಾಳ ಗ್ರಾಮದ ಜನರ ಜೀವ ತೆಗೆಯುವುದಕ್ಕೆ ಕಾದು ನಿಂತಿರುವ ನೀರಿನ ಟ್ಯಾಂಕ್.ಇಷ್ಟು ಆದರೂ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿದೆ ಇರುವುದು ದುರದೃಷ್ಟಕರ ಸಂಗತಿ ಇನ್ನು ಮುಂದೆ ಆದರೂ ಆದಷ್ಟು ಬೇಗ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಮುಂದಿನ ದಿನಗಳಲ್ಲಿ ಇದು ಅಪಾಯ ಆಗುವುದು ಗ್ಯಾರಂಟಿ ಈಗಲಾದರೂ ಆಲ್ದಾಳ ಗ್ರಾಮಸ್ಥರ ಮನವಿ ಸ್ಪಂದಿಸುವ ಕೆಲಸ ಅಧಿಕಾರಿಗಳು ಮಾಡಬೇಕು ಮುಂದಿನ ದಿನಗಳಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ನಿಮ್ಮ ಆಫೀಸಿಗೆ ಮುತ್ತಿಗೆ ಹಾಕುತ್ತವೆ ಎಂದು ಹೇಳಿದರು.
ಆಲ್ದಾಳ ಗ್ರಾಮದ ಯುವ ಮುಖಂಡ ಜೈ ಕರ್ನಾಟಕ ಸಂಘಟನೆಯ ಕಾರ್ಯಾಧ್ಯಕ್ಷ ವೆಂಕಟೇಶ್ ಮತ್ತು ಗ್ರಾಮ ಘಟಕದ ಅಧ್ಯಕ್ಷ ವೆಂಕೋಬ ಆಲ್ದಾಳ ಅನೇಕ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ