ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೈಗಾರಿಕೆಗಳ ಸ್ಥಾಪನೆಗೆ ಮಾನೆ ಶ್ರೀನಿವಾಸ ಹೆಜ್ಜೆ: ಬ್ರಿಟಿಷ್ ಹೈ ಕಮಿಷನ್ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಮಹತ್ವದ ಹೆಜ್ಜೆ ಇಟ್ಟಿರುವ ಶಾಸಕರಾದ ಮಾನೆ ಶ್ರೀನಿವಾಸ ಅವರು ಈ ಕುರಿತು ಬ್ರಿಟಿಷ್ ಹೈ ಕಮಿಷನ್ ನ ಡೆಪ್ಯುಟಿ ಹೈ ಕಮಿಷನರ್ ಚಂದ್ರು ಐಯ್ಯರ್ ಸೇರಿದಂತೆ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಹಾನಗಲ್ಲ ಭೌಗೋಳಿಕವಾಗಿ ಅತ್ಯುತ್ತಮ ಹವಾಗುಣ ಹೊಂದಿದ್ದು, ಕೃಷಿ ಆಧಾರಿತ ಕೈಗಾರಿಗಳ ಸ್ಥಾಪನೆಗೆ ಪ್ರಸಕ್ತವಾಗಿದೆ. ಇದರಿಂದ ರೈತರು, ಮಹಿಳೆಯರು, ಯುವಕರಿಗೆ ಅನುಕೂಲವಾಗಲಿದ್ದು, ನಗರ ಪ್ರದೇಶಗಳಿಗೆ ವಲಸೆ ತೆರಳುವುದು ತಪ್ಪಲಿದೆ. ಈ ನಿಟ್ಟಿನಲ್ಲಿ ಕಾಳಜಿ ವಹಿಸುವಂತೆ ಕೋರಿ, ತಾವೂ ಕೂಡ ಸಹಕಾರ ನೀಡಿ, ಜೊತೆಗೆ ನಿಲ್ಲುವುದಾಗಿ ಮಾನೆ ಶ್ರೀನಿವಾಸ ಹೇಳಿದರು. ಇದೇ ಸಂದರ್ಭದಲ್ಲಿ ತಾಲೂಕಿನ ಸಂಪ್ರದಾಯ, ಸಂಸ್ಕೃತಿ, ಆಚರಣೆಗಳ ಕುರಿತೂ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ವರದಿಗಾರರು:ರವಿ ಓಲೆಕಾರ,ಕೊಪ್ಪರಸಿಕೊಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ