ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿಕಾಂ/ಎಂ.ಕಾಂ ಪದವೀಧರ ವಿದ್ಯಾರ್ಥಿಗಳಿಗೆ ಚಾರ್ಟೆಡ್ ಟ್ಯಾಕ್ಸ್ ಪ್ರಾಕ್ಟಿಷನರ್ ತರಬೇತಿ ನೀಡಲು ಆನ್ಲೈನಲ್ಲಿ ಅರ್ಜಿ

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ 2020-21ನೇ ಸಾಲಿನ ಕ್ರಿಯಾ ಯೋಜನೆಯ ಶಿಕ್ಷಣ ವಲಯದ ಅಭಿವೃದ್ಧಿ ಯೋಜನೆ ಕರ್ನಾಟಕ ವಿಭಾಗದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಬಿ.ಕಾಂ ಎಂ.ಕಾಂ ಪದವೀಧರ ವಿದ್ಯಾರ್ಥಿಗಳಿಗಾಗಿ ಚಾರ್ಟೆಡ್ ಟ್ಯಾಕ್ಸ್ ಪ್ರಾಕ್ಟೀಷನರ ತರಬೇತಿ ನೀಡಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ವಿವರಗಳಿಗಾಗಿ ಸಂಘದ ವೆಬ್ಸೈಟ್ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ಯೋಜನೆಗಳ ವಿವರಗಳನ್ನು ಪರಿಶೀಲಿಸಿ ಬಹುದಾಗಿದೆ ಅರ್ಜಿ ಸಲ್ಲಿಸುವ ಅವಧಿಯು 9.2.2023ರಿಂದ ವರೆಗೆ ಇರುತ್ತದೆ.ಇದರ ಒಳಗಡೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಮುಖ್ಯ ಕಾರ್ಯದರ್ಶಿಯಾದ ಶ್ರೀ ಮದನಗೋಪಾಲ್ ಭಾ.ಆ.ಸೇ,ಅಪರ ಮುಖ್ಯ ಕಾರ್ಯದರ್ಶಿಗಳು (ನಿ.) ತಿಳಿಸಿದರು.
ವರದಿ:ವೆಂಕಟೇಶ.ಹೆಚ್.ಭೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ