ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಯ ಕರ್ನಾಟಕ ಜನಪರ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆ


ಈ ಬಾರಿಯೂ ಧಾರವಾಡ ಜಿಲ್ಲೆಯಾದ್ಯ್ಯಂತ ರೈತರು ಹೆಚ್ಚಿನ ಪ್ರಮಾಣದಲ್ಲಿ ಕಡಲೆ ಬೆಳೆಯನ್ನು ಬೆಳೆದಿರುತ್ತಾರೆ
ಕಾರಣ ತಮ್ಮ ಬೆಳೆಗಳನ್ನು ಮಾರುಕಟ್ಟೆಗೆ ತರುವ ಮುಂಚಿತವಾಗಿ ರೈತರು ಬೆಳೆದ ದವಸ ಧಾನ್ಯಗಳು ಸಂಪೂರ್ಣವಾಗಿ ಯಾವುದೇ ನಿಯಮಗಳನ್ನು ಜಾರಿ ಮಾಡದೆ ಸರ್ಕಾರ ಖರೀದಿ ಕೇಂದ್ರಗಳನ್ನು ಜಿಲ್ಲಾಧ್ಯಂತ ತೆರೆಯಬೇಕೆಂದು ಇಂದು ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಧಾರವಾಡದ ಅಪರ ಜಿಲ್ಲಾಧಿಕಾರಿಗಳಾದ ಶ್ರೀ ಶಿವಾನಂದ ಭಜಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ್ ಜಾದವ, ನಾಗರಾಜ್ ರಾಯಣ್ಣವರ, ಸೋಮು ಬೈಲವಾಡ, ಕೃಷ್ಣ ಗೌಡ ಪಾಟೀಲ್, ಸುರೇಶ್ ಹಳಿಯಾಳ, ಮಂಜುನಾಥ್ ಅಂಗಡಿ, ವೀರೇಂದ್ರ ಸಿಂಗ್, ಧರ್ಮಗೌಡ ಪಾಟೀಲ್, ಮೃತ್ಯುಂಜಯ ಮಲ್ಲಯ್ಯಮಠ, ಬಸವರಾಜ್ ಕೆಮ್ಮನ್ ಗಿರಿ, ಕೃಷ್ಣ ಹಾರೇನವರ್,ಬಸವರಾಜ್ ಹಡಪದ್,ರಾಜು ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.

ವರದಿ – ಸದಾಶಿವ ಭೀ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ