ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲೂಕ ದಂಡಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ

ಯಾದಗಿರಿ: ಇಂದು ವಡಗೇರಾ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂದೆ ಅಕ್ರಮ ಸಕ್ರಮ ಜಾರಿಗೊಳಿಸುವಂತೆ ಒತ್ತಾಯಿಸಿ ಇಂದು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಸಂಚಾಲಕರದ ಶಿವಪುತ್ರ ಜವಳಿ ಅವರು ಮಾತನಾಡಿ ಅಕ್ರಮ ಸಕ್ರಮ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಮಾನ್ಯ ತಸಿಲ್ದಾರ್ ಮೂಲಕ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಚಂದಪ್ಪ, ಮುನಿಯಪ್ಪ, ಶಿವಲಿಂಗ ಸನಾಪುರ್, ವೀರಭದ್ರಪ್ಪ ತಾವರಗೇರಾ, ಮರೆಪ್ಪ ಕ್ರಾಂತಿ, ಮಲ್ಲಿಕಾರ್ಜುನ ಹುರಸಗುಂಡಿಗಿ, ಮಲ್ಲಪ್ಪ ಪೂಜಾರಿ, ಎಂ ಪಟೇಲ್ ಖಾಜಾ, ಜಮೀರ್, ದೊಡ್ಡಪ್ಪ ಕಾಡಮ್ಗೆರ,ವಾಸು ಕೋಗಿಲಕರ್ ಸಿರಿಮಂತ್ ಸಿಂಗನಹಳ್ಳಿ , ಪುರುಷೋತ್ತಮ್ ಬಬಲಾತ್, ಲಕ್ಷ್ಮಣ್ ಮೇತ್ರಿ , ಹಾಗೂ ಕ.ರಾ.ದ.ಸಂ. ಸಮಿತಿ ಎಲ್ಲ ಪದಾಧಿಕಾರಿಗಳು ಬಾಗಿಯಾಗಿದ್ದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ