ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಿ ಎ ಮತ್ತು ಬಿಕಾಂ ಪ್ರಥಮ ವರ್ಷದ ವಿಧ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ

ಕಾಲೇಜು ಶಿಕ್ಷಣ ಇಲಾಖೆ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಂಚೋಳಿ ,ತಾಲೂಕ ಚಿಂಚೋಳಿ ಜಿಲ್ಲೆ ಕಲಬುರ್ಗಿ ದಿನಾಂಕ 15/02/2023 ರಂದು ಕಾಲೇಜಿನ ಬಿ ಎ ಮತ್ತು ಬಿಕಾಂ ಪ್ರಥಮ ವರ್ಷದ ವಿಧ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ಡಾ.ಶರಣಬಸಪ್ಪ ಮಾಳಗೆ, ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾಗಂವ್ ಕ್ರಾಸ್ ರವರು ಆಗಮಿಸಿದರು ಅದೇ ರೀತಿಯಾಗಿ ಅತಿಥಿಗಳಾಗಿ ಆಗಮಿಸಿರುವ ಸನ್ಮಾನ್ಯ ಶ್ರೀ ಅಶೋಕ್ ಪಾಟೀಲ್, ಕಾಲೇಜು ಅಭಿವೃದ್ಧಿ ಅಮೀತಿಯ ಸದಸ್ಯರು ಆಗಮಿಸಿದರು ಈ ಕಾರ್ಯಕ್ರಮವನ್ನು ಡಾ.ಮಲ್ಲಿಕಾರ್ಜುನ್ ಸಾವರ್ಕರ್ ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಂಚೋಳಿ ರವರ ಅಧ್ಯಕ್ಷತೆಯಲ್ಲಿ ಮುಕ್ತಾಯಗೊಳ್ಳಲಾಯಿತು ಅದೇ ರೀತಿಯಾಗಿ ಈ ಕಾರ್ಯ ಕ್ರಮದಲ್ಲಿ ಡಾ. ಕೈಲಾಸಪತಿ ಎಂ. ವಿಶ್ವಕರ್ಮ ಮುಖ್ಯಸ್ಥರು ವಾಣಿಜ್ಯ ವಿಭಾಗ.ಮಲ್ಲಪ್ಪ ಎಸ್ ತೊಟ್ನಲ್ಲಿ ಸಂಯೋಜಕರು ಸಾಂಸ್ಕೃತಿಕ ಘಟಕ.ಅದೇ ರೀತಿಯಾಗಿ ಶ್ರೀಮತಿ ರೇಷ್ಮಾ ಗಾಜರೆ ರೋವರ್ ಮತ್ತು ರೇಂಜರ್ ಘಟಕದ ಮುಖ್ಯಸ್ಥರು ಡಾ. ಬಸವರಾಜೇಶ್ವರಿ ಹಾಲು ಮುಖ್ಯಸ್ಥರು ರಾಜ್ಯಶಾಸ್ತ್ರ ವಿಭಾಗ. ಶ್ರೀ ನಾಮದೇವ ರಾಥೋಡ್ ಮುಖ್ಯಸ್ಥರು ಕನ್ನಡ ವಿಭಾಗ ಮತ್ತು ಅಥಿತಿ ಉಪನ್ಯಾಸಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

-ಪ್ರಕಾಶ್ ಎಸ್ ಪೂಜಾರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ