ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾತನಾಡುವವರಿಗೇನು ಗೊತ್ತು ಮೌನದ ಕಿಮ್ಮತ್ತ

ಸುಮ್ಮನಿರು ನೀನು ನೂರು ಜನ ನೋರೊಂದು ಮಾತನಾಡಲಿ
ಸುಮ್ಮನಿರು ನೀನು ನಿನ್ನ ಕನಸು ನನಸಾಗುವವರೆಗೂ
ಸುಮ್ಮನಿರು ನೀನು ನೀ ಅಂದುಕೊಂಡಂತಹ ಕಾರ್ಯ ನೆರವೇರುವವರೆಗೂ
ಬಿಡದೇ ಕಾಣುತ್ತಿರು ನೀ ಸಧಾ ಸಾಧನೆಯ ಹಾದಿಯನು ll

ಸುಮ್ಮನಿರು ನೀನು ಹಲವಾರು ಅಪಮಾನಗಳನ್ನ ಸಹಿಸಿಕೊಂಡು
ಸುಮ್ಮನಿರು ನೀನು ಎಲ್ಲರೂಳಗೊಂದಾಗಿ ಮಂಕುತಿಮ್ಮನಂತೆ
ಸುಮ್ಮನಿರು ನೀನು ದಬ್ಬಾಳಿಕೆಯನು ಸಹಿಸಿಕೊಂಡು
ಬಿಡದೇ ಕಾಣುತ್ತಿರು ನೀ ಸಧಾ ಸಾಧನೆಯ ಹಾದಿಯನು ll

ಸುಮ್ಮನಿರು ನೀನು ನಿನ್ನ ಮಾತಿಗೆ ಬೆಲೆ ಸಿಗುವವರೆಗೂ
ಸುಮ್ಮನಿರು ನೀನು ಬೇರೆಯವರ ಮಾತಿಗೆ ಕಿವಿ ಕೆಳದಂತೆ ಕಿವುಡನಾಗಿ
ಸುಮ್ಮನಿರು ನೀನು ನಿನ್ನ ಬಗ್ಗೆ ಮಾತಾಡಿದ ಎಲ್ಲರಿಗೂ ಉತ್ತರ ಸಿಗುವವರೆಗೂ
ಬಿಡದೇ ಕಾಣುತ್ತಿರು ನೀ ಸಧಾ ಸಾಧನೆಯ ಹಾದಿಯನು ll

ಸುಮ್ಮನಿರು ನೀನು ಮಾತನಾಡುವವರ ಮಾತು ಮುಗಿಯುವವರೆಗೂ
ಸುಮ್ಮನಿರು ನೀನು ನಿನ್ನನ್ನು ಎಲ್ಲರೂ ಗೌರವದಿಂದ ಕಾಣುವವರೆಗೂ
ಸುಮ್ಮನಿರು ನೀನು ನಿನ್ನನ್ನು ಅತಿಥಿಯಾಗಿ ಆಹ್ವಾನಿಸುವವರೆಗೂ
ಬಿಡದೇ ಕಾಣುತ್ತಿರು ನೀ ಸಧಾ ಸಾಧನೆಯ ಹಾದಿಯನು ll

ಸುಮ್ಮನಿರು ನೀನು ಮಾತನಾಡುವವರ ಮಾತು ಮುಗಿಯುವವರೆಗೂ
ಸುಮ್ಮನಿರು ನೀನು ನಿನ್ನ ಮೌನದ ಹಿಂದೆ ಇರುವ ಮಹತ್ವ ತಿಳಿಯುವವರೆಗೂ
ಸುಮ್ಮನಿರು ನೀನು ಸಾಧನೆಯ ನೋಡಿ ಸಿಳ್ಳೆ ಹಾಕಿ ಶಾಲು ಹೊದಿಸುವವರೆಗೂ
ಬಿಡದೇ ಕಾಣುತ್ತಿರು ನೀ ಸಧಾ ಸಾಧನೆಯ ಹಾದಿಯನು ll

  • ಬಸವರಾಜ. ಎಚ್. ಹೊಗರನಾಳ
    ಪತ್ರಿಕೋದ್ಯಮ ವಿದ್ಯಾರ್ಥಿ ಧಾರವಾಡ
    ಮೊ: 8951228607
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ