ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ರಾಮ ಪಂಚಾಯಿತಿ ಅನಪೂರ ಸಾರ್ವತ್ರಿಕ ಚುನಾವಣೆ ಗೋಸ್ಕರ ಆಯುಧಗಳನ್ನು ವಶಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಆದೇಶ

ಯಾದಗಿರಿ:ಫೆಬ್ರವರಿ 20 ರಂದು ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅನಪೂರ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ಗೋಸ್ಕರ 2023 ನಿಮಿತ್ತವಾಗಿ ಆಯುಧಗಳನ್ನು ವಶಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳಾದ ಶ್ರೀಮತಿ ಸ್ನೆಹಾಲ್.ಆರ್. ಆದೇಶ ಹೊರಡಿಸಿ ಎಂದು ಹೇಳಿದರು.
ಮುಕ್ತವಾಗಿ ಯಾವುದೇ ಅಹಿತಕರ ಘಟನೆ ಆಗದಂತೆ ನಡೆಸಿಕೊಂಡು ಹೋಗಲು ಮುಂಜಾಗ್ರತಾ ಕ್ರಮವಾಗಿ, ಶಸ್ತ್ರಾಸ್ತ್ರಗಳ ಕಾಯ್ದೆ 1959 ರ ಕಲಂ 24-ಬಿ(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅನಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅನಪೂರ ಮತ್ತು ನಸಲವಾಯಿ ಗ್ರಾಮಗಳ ಸಾರ್ವಜನಿಕರು. ಗ್ರಾಮದ ನಾಗರಿಕರು ಹೊಂದಿದ ಶಸ್ತ್ರಾಸ್ತ್ರಗಳ. ಆಯುಧಗಳಿಗೆ ಸಂಬಂಧಿಸಿದಂತೆ ಆಯಾ ಪೋಲಿಸ್ ಠಾಣೆಯಲ್ಲಿ ಫೆಬ್ರವರಿ 23 /2023 ರಿಂದ 28 ರೇ ವರೆಗೆ ಎಲ್ಲಾ ಆಯುಧಗಳು ತಂದು ಯಾದಗಿರಿ ಪೋಲಿಸ್ ವರಿಷ್ಠಾಧಿಕಾರಿ ಡಾ|| ಸಿ.ಬಿ ವೇದಮೂರ್ತಿ ಇವರಿಗೆ ಆದೇಶಿಸಲಾಗಿದೆ.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ