ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಲ್ಪ ಸಂಖ್ಯಾತರ ವಸತಿ ನಿಲಯದ ವಿದ್ಯಾರ್ಥಿಗಳ ಗೋಳು ಕೇಳವರು ಯಾರು??

ಅಲ್ಪಸಂಖ್ಯಾತ ವಸತಿ ನಿಲಯದ ವಿದ್ಯಾರ್ಥಿಗಳಿಂದ ಮನವಿ ಪತ್ರ

ಜೇವರ್ಗಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಸಮಯಕ್ಕೆ ಸರಿಯಾಗಿ ಉಪಹಾರ ಸಿದ್ದಪಡಿಸದೇ ಇರುವ ಕಾರಣದಿಂದ ವಿದ್ಯಾರ್ಥಿಗಳು ಶಾಲಾ/ಕಾಲೇಜಿನ ಕಲಿಕಾ ಕೊಠಡಿಯಿಂದ ಹೊರಗುಳಿದು ಬಹಳ ತೊಂದರೆಯನ್ನು ಅನುಭವಿಸಿದ ವಿದ್ಯಾರ್ಥಿಗಳು ನಿನ್ನೆ ತಹಸಿಲ್ದಾರ್ ಪ್ರಸನ್ ಮೋಗೆಕರ್ ರವರಿಗೆ ಮನವಿ ಪತ್ರ ಸಲ್ಲಿಸಿದರು.ನಮ್ಮ ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಅಡುಗೆ ಸಿಬಂದಿಯವರು ಹಾಜರಾಗದೇ ತಮ್ಮ ಕರ್ವ್ಯವನ್ನು ದುರುಪಯೋಗ ಪಡಿಸಿಕೊಂಡು ಹಲವಾರು ವಿದ್ಯಾರ್ಥಿಗಳಿಗೆ ತೊಂದರೆಯನ್ನುಂಟು ಮಾಡಿದ್ದಾರೆ ಮತ್ತೆ ನಾವು ಮೇಲಾಧಿಕಾರಿಗಳ ಗಮನಕ್ಕೆ ತಂದರು ಕೂಡಾ ಕಣ್ಣು ಮುಚ್ಚಿ ಕುಳಿತುಕೊಂಡಿದ್ದಾರೆ ಎಂದು ವಸತಿ ನಿಲಯದ ವಿದ್ಯಾರ್ಥಿಗಳು ದಿನಾಂಕ:20-02-2023 ರಂದು ಅಡುಗೆ ಸಹಾಯಕೀಯರಿಗೆ ವಜಾಗೊಳಿಸಿ ಎಂದು ತಹಸಿಲ್ದಾರ ಪ್ರಸನ್ ಮೋಗೆಕರ್ ರವರಿಗೆ ಮನವಿ ಪತ್ರ ಕೊಟ್ಟು ಪತ್ರಿಕಾ ಪ್ರಕಟಣೆಯಲ್ಲಿ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.

ವರದಿ: ಚಂದ್ರಶೇಖರ ಎಸ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ