ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿವಂಗತ ಶ್ರೀ ಶಿವಶೇಖರಪ್ಪ ಶಿರವಾಳ ಅವರ 13 ಪುಣ್ಯಸ್ಮರಣೆ ಹಾಗೂ ಬೃಹತ್ ಉಚಿತ ಆರೋಗ್ಯ ಶಿಬಿರ

ಯಾದಗಿರಿ: ಶಹಾಪುರ ತಾಲೂಕಿನ ಶಿರವಾಳ ಗ್ರಾಮ ದಲ್ಲಿ ದಿವಂಗತ ಶ್ರೀ ಶಿವಶೇಖರಪ್ಪ ಶಿರವಾಳ ಅವರ
13ನೇ ಪುಣ್ಯಸ್ಮರಣೆ ಅಂಗವಾಗಿ ಬೃಹತ್ ಉಚಿತ ಆರೋಗ್ಯ ಶಿಬೀರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸರ್ವ ಧರ್ಮ ಮಠಾಧೀಶರಿಂದ ಅವರ ಪುತ್ತಳಿಕೆಗೆ ಪುಷ್ಪ ನಮನ ಸಲ್ಲಿಸಿದ ನಂತರ ಆಶೀರ್ವಚನ ನೆರವೇರಿತು
ಬದಕ್ಕಿದ್ದಾಗ ನಾವು ಹೇಗೆ ಸಾಧನೆ ಮಾಡಬೇಕು ಎಂದು ಮತ್ತು ಅವರು ಬದುಕಿ ಸಾಧನೆ ಮಾಡಿ ನಮಗೆ ಸ್ಪೂರ್ತದಾಯಕ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.
ಅವರ ಸುಪುತ್ರರಾದ ಮಾಜಿ ಶಾಸಕರು ಶ್ರೀ ಗುರುಪಾಟೀಲ್ ಅವರು ಮಾತನಾಡಿ ನಮ್ಮ ತಂದೆ ಅವರು ಹಾಕಿದ ಹಾದಿಯಲ್ಲೇ ನಾನು ಕೂಡಾ ಸಮಾಜ ಮುಖಿ ಕೆಲಸ ಮಾಡುತ್ತಾ ಧರ್ಮದ ಹಾದಿಯಲ್ಲೇ ಅವರಂತೆ ನಾನು ಕೂಡಾ ಬರುತ್ತಿದ್ದೇನೆ ಎಂದು ಹೇಳಿದರು.
ಅವರ ಪುಣ್ಯ ಸ್ಮರಣೆಯಂದು ಜರಗಿರುವ ಈ ಉಚಿತ ಆರೋಗ್ಯ ತಪಾಸಣೆ ನಮ್ಮ ಟ್ರಸ್ಟ್ ಮುಖಾಂತರ ಜನರ ಸೇವೆ ಮಾಡುತ್ತಿರುವುದಾಗಿ ಹೇಳಿದರು ಈ ಕಾರ್ಯಕ್ರಮವು ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂದು ಹೇಳುತ್ತಾ ತಂದೆ ಅವರ ನೆನೆದು ಭಾವುಕರಾದರು.

ವರದಿ: ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ