ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಚಾಲನೆ
ಮುದ್ದೇಬಿಹಾಳ ಪಟ್ಟಣದಲ್ಲಿ ವ್ಹಿ.ಬಿ.ಸಿ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾ ದ್ವನಿ ಯಾತ್ರೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಹಾಗೂ ಜ್ಯೋತಿ ಬೆಳಗುವ ಮೂಲಕ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ಹಾಗೂ ಜಮೀರ್ ಅಹ್ಮದ್ ಎಂ.ಬಿ.ಪಾಟೀಲ್
ಸಿ ಎಸ್ ನಾಡಗೌಡ ವಿಜಯಾನಂದ ಕಾಶಪ್ಪನವರ್ ಉದ್ಘಾಟಿಸಿದರು
ಸಮಾರಂಭದಲ್ಲಿ ಸಮಾರು ಹತ್ತುಸಾವಿರ ಜನಸಾಗರ ಸೇರಿದ್ದರು
ಬಸ್ಸಿನಲ್ಲಿ ಕಾಂಗ್ರೆಸ್ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಜಿ ಸಚಿವ ಜಮೀರ್ ಅಹ್ಮದ್ ಮಾಜಿ ಸಚಿವರಾದ ಎಂಬಿ ಪಾಟೀಲ್ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವು ಮುಖಂಡರು ಆಗಮಿಸಿದ್ದು ಕಾರ್ಯಕರ್ತರ ಉತ್ಸಾಹ ಇಮ್ಮಡಿಕೊಂಡಿಗೊಂಡಿದೆ ಅದರಲ್ಲೂ ನಿರೂಪಕರು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೆಸರು ಹೇಳುತ್ತಿದ್ದಂತೆ ಕಾರ್ಯಕರ್ತರು ಶಿಳ್ಳೆ ಚಪ್ಪಾಳೆ ಹೊಡೆದು ಸಂಭ್ರಮಿಸಿದರು ಹಾಗೂ ಮುದ್ದೇಬಿಹಾಳ ತಾಲೂಕಿನ ಮಾಜಿ ಸಚಿವರಾದ ಸಿ ಎಸ್ ನಾಡಗೌಡ ಅಪ್ಪಾಜಿಯವರು ಪಕ್ಷವನ್ನು ಉದ್ದೇಶಿಸಿ ಹಾಗೂ ಜನರನ್ನ ಉದ್ದೇಶಿಸಿ ಮಾತನಾಡಿದರು ಮಾತನಾಡುವಾಗ ಕಾರ್ಯಕರ್ತರು ಚಪ್ಪಾಳೆ ಶಿಳ್ಳೆ ಹೊಡೆತ ಕುತೂಹಲದಿಂದ ಕೇಳುತ್ತಿದ್ದರು ಹಾಗೂ ಜಮೀರ್ ಅಹ್ಮದ್ ಅವರ ಕೂಡ ಪಕ್ಷದ ಬಗ್ಗೆ ಹಾಗೂ ಕಾರ್ಯಕರ್ತರ ಬಗ್ಗೆ ಮಾತನಾಡಿದರು ಈ ಸಂದರ್ಭದಲ್ಲಿ ಜಮೀರ್ ಅಹ್ಮದ್ ಮಹದೇವಪ್ಪ ಮಾಜಿ ಸಚಿವ ಎಂ ಬಿ ಪಾಟೀಲ್ ಮಾಜಿ ಸಚಿವ. ಸಿ ಎಸ್ ನಾಡಗೋಡ ಅಪ್ಪಾಜಿ ಹಾಗೂ ಶಿವಾನಂದ ಪಾಟೀಲ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹತ್ತು ಹಲವಾರು ಯೋಜನೆಗಳು ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಮಾತನಾಡಿದರು
ತಾಲೂಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರಣ್ಣ ತಾರನಾಳ ಹಾಗೂ ವೈ ಎಚ್ ವಿಜಯಕರ್ ಸೇರಿದಂತೆ ಮಹಿಳಾ ಘಟಕದ ಅಧ್ಯಕ್ಷರಾದ ಸಂಗೀತ ನಾಡಗೌಡ ಸೇರಿದಂತೆ ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ನಾಯಕರು ಉಪಸ್ಥಿತರಿದ್ದರು

ವರದಿ-ವಿಜಯಕುಮಾರ.ವಿ.ಹಿರೇಮುರಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ