ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುದ್ದೇಬಿಹಾಳದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 284 ನೇ ಜನ್ಮೋತ್ಸವ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 284 ನೇ ಜನ್ಮೋತ್ಸವ ಅತಿ ವಿಜೃಂಭಣೆಯಿಂದ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಕೆಸರಟ್ಟಿ ಶಂಕರಲಿಂಗ ಗುರುಪೀಠದ ಪೀಠಾಧಿಪತಿಗಳಾದ ಬಾಲ ತಪಸ್ವಿ ಪರಮಪೂಜ್ಯ ಶ್ರೀ ಸೋಮಲಿಂಗ ಮಹಾ ಸ್ವಾಮಿಗಳು ಭಾಗವಹಿಸಿ ಆಶೀರ್ವಚನ ನೀಡಿದರು ಹಾಗೂ ಮುದ್ದೇಬಿಹಾಳ್ ಶಾಶಕರು A S ಪಾಟೀಲ ನಡಹಳ್ಳಿ ಅವರು ಭಾಗವಹಿಸಿ ಬಂಜಾರ ಸಮಾಜದ ಬಗ್ಗೆ ತಮ್ಮ ಮಾತನಾಡಿ ಸಮಾಜದ ಬೇಡಿಕೆಯೆಂತೆ 20ಗುಂಟೆ ಜಾಗವನ್ನು ಸೇವಾಲಾಲ್ ಭವನಕ್ಕೆ ಕೊಡಿಸುವುದಾಗಿ ಭರವಸೆ ನೀಡಿದರು ಈ ಸಂಧರ್ಭದಲ್ಲಿ ಮುದ್ದೇಬಿಹಾಳ್ ಮತ್ತು ತಾಳಿಕೋಟಿ ತಾಲೂಕಿನ ಬಂಜಾರ ಸಮಾಜದ ಮುಖಂಡರು ನಾಯಕ್ ಕಾರಭಾರಿ ಬಹುಸಂಖ್ಯೆಯಲ್ಲಿ ಸಮಸ್ತ ಬಂಜಾರ ಸಮಾಜದ ಜನರು ಭಾಗವಹಿಸಿದ್ದರು

ವರದಿ:ಶ್ರೀಕಾಂತ ರಾಠೋಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ