ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾಧಕರಿಗೆ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

ಮಕ್ಕಳೊಂದಿಗೆ ಮಕ್ಕಳಾಗಿ ನಕ್ಕು ನಲಿಯುತ, ಪಾಠ -ಆಟದೊಂದಿಗೆ ಮೌಲ್ಯ ಶಿಕ್ಷಣ ನೀಡುತ, ಸೃಜನಾತ್ಮಕತೆಯಿಂದ ಚಟುವಕೆಗಳನ್ನು ಮಾಡಿಸುವ ಸರಳ ಸ್ವಭಾವದಸಹೃದಯಿ
ಕರ್ತವ್ಯ ನಿಷ್ಠೆ, ಸಮಯಪಾಲನೆ, ಪ್ರಾಮಾಣಿಕ ವೃತ್ತಿ ನಿಷ್ಠೆ,ಎಲೆಮರಿ ಕಾಯಿಯಂತೆ ತಮ್ಮ ಶಾಲೆಯ ಮಕ್ಕಳಿಗೆ ಪಾಠ ಬೋಧನೆ ಮಾಡುವ ಗುರುಮಾತೆಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕೀಯರ ಸಂಘ(ರಿ) ಜಿಲ್ಲಾ ಘಟಕ ಕಲಬುರಗಿ ವತಿಯಿಂದ “ಮಾತೆ ಅಕ್ಷರದವ್ವ” ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಭಾಗ್ಯಶ್ರೀ ಕಲಕೇರಿ (ಸ‌.ಶಿ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇಸಣಗಿ ತಾ||ಜೇವರ್ಗಿ ಅವರಿಗೆ ಜೇವರ್ಗಿ ತಾಲ್ಲೂಕಿನ ವಿವಿಧ ಸಂಘದ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಜೇರಟಗಿ ಕ್ಲಸ್ಟರ್ ನ ಎಲ್ಲ ಶಿಕ್ಷಕ ವೃಂದದವರು, ಶಾಲೆಯ SDMC ಅಧ್ಯಕ್ಷರು, ಸದಸ್ಯರು ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ವರದಿ: ಚಂದ್ರಶೇಖರ ಎಸ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ