ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಜಯ ಸಂಕಲ್ಪ ಅಭಿಯಾನದ ರಥ ಯಾತ್ರೆಯ ಸಮಾವೇಶ ಹಿನ್ನಲೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಎಸ್ ದತ್ತೇಶ್ ಕುಮಾರ್ ವಿವಿಧ ಗ್ರಾಮಗಳಿಗೆ ಭೇಟಿ ಮತ್ತು ಮುಖಂಡರ ಜೊತೆ ಸಮಾಲೋಚನೆ

ದಿನಾಂಕ 01/03/2023 ರಂದು ಹನೂರಿನಲ್ಲಿ ವಿಜಯ ಸಂಕಲ್ಪ ಅಭಿಯಾನದ ರಥಯಾತ್ರೆಯ ಸಮಾವೇಶ ನಡೆಯುತ್ತಿದ್ದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ. ಎಸ್. ದತ್ತೇಶ್ ಕುಮಾರ್ ರವರು ಈ ದಿನ ಲೋಕನಹಳ್ಳಿ ಮಹಾ ಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹುತ್ತೂರು, ಪಿ ಜಿ ಪಾಳ್ಯ, ಲೋಕನಹಳ್ಳಿ , ಚಿಕ್ಕಮಾಲಾಪುರ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಪ್ರಮುಖರ ಜೊತೆ ಸಮಾವೇಶಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಹುತ್ತೂರು ನಾಗರಾಜು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮುತ್ತುಸ್ವಾಮಿ, ಮುಖಂಡರುಗಳಾದ ಸೋಮಣ್ಣ, ನಂದೀಶ, ರಾಜಣ್ಣ ,ಎಲ್ಐಸಿ ಮಹಾದೇವಸ್ವಾಮಿ, ಡಿಸಿ ಶಿವಣ್ಣ, ಶಿವ ಸ್ವಾಮಿ, ಸೆನಿಯಪ್ಪ, ಹರೀಶ್ , ನಂಜಶೆಟ್ಟಿ ಹುತ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗಿರಿಜಾ, ಉಪಾಧ್ಯಕ್ಷರಾದ ಬಸವರಾಜು ಹಾಗೂ ಪಕ್ಷದ ಪದಾಧಿಕಾರಿಗಳು ಬೂತ್ ಅಧ್ಯಕ್ಷರುಗಳು ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ