ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಾನಗಲ ಪುರಸಭೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ್ ಮನೆ ಅವರಿಂದ ಚಾಲನೆ

ಹಾನಗಲ್: ನಗರದ ಪ್ರಮುಖ ಕೇಂದ್ರ ಬಿಂದುವಾಗಿ ಮೂಲಭೂತ ಸೌಕರ್ಯ ಒದಗಿಸುತ್ತಿರುವ ಹಾನಗಲ್ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ಗಳಲ್ಲಿ ಸುಮಾರು 2 ಕೋಟಿ 47 ಲಕ್ಷ ರೂ ಅನುದಾನದ ಕಾಮಗಾರಿಯನ್ನು ಭೂಮಿ ಪೂಜೆ ಮತ್ತು ಗುದ್ದಲಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಹಾನಗಲ್ ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ 1 ಮತ್ತು 2ರಲ್ಲಿ ಕರ್ನಾಟಕ ನೀರಾವರಿ ನಿಗಮದಿಂದ 1 ಕೋಟಿ 87 ಲಕ್ಷ ರೂ ವೆಚ್ಚದಲ್ಲಿ ರಸ್ತೆ, ಚರಂಡಿ, ಸಿಡಿಗಳ ನಿರ್ಮಾಣಕ್ಕೆ ,. ಮತ್ತು ವಾರ್ಡ್ ನಂಬರ 5ರಲ್ಲಿ ಎಸ್ ಎಫ್ ಸಿ ಅನ್ನದಾನದಲ್ಲಿ 20 ಲಕ್ಷ ವೆಚ್ಚದ, ವಾರ್ಡ್ ನಂಬರ್ 6ರಲ್ಲಿ 40ಲಕ್ಷ ವೆಚ್ಚದ ರಸ್ತೆ, ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡುವ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಶಿವಕುಮಾರ ಉದಾಸಿ, ಪುರಸಭೆಯ ಅಧ್ಯಕ್ಷರಾದ ಶ್ರೀ ಅನಂತ ವಿಕಾಸ್ ನಿಂಗೂಜಿ, ಪುರಸಭೆ ಉಪಾಧ್ಯಕ್ಷರಾದ ಶ್ರೀಮತಿ ಶಂಶಿಯಾ ಬಾಳೂರ , ಮತ್ತು ಪುರಸಭೆಯ ಸರ್ವ ಸದಸ್ಯರು, ಪುರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ನಗರದ ಪ್ರಮುಖ ಗಣ್ಯ ವ್ಯಕ್ತಿಗಳು, ಸಾರ್ವಜನಿಕರು, ವಿವಿಧ ಕಾಮಗಾರಿ ಚಾಲನೆ ವೇಳೆ ಉಪಸ್ಥಿತರಿದ್ದರು.

ವರದಿಗಾರರು: ರವಿ ಓಲೆಕಾರ ,ಹಾನಗಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ