ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಂ.ಪಿ.ವೀಣಾ ಮಹಾಂತೇಶ್ ಅವರಿಗೆ ಟಿಕೇಟ್ ಕೊಡಿ:ಯುವ ಕಾಂಗ್ರೆಸ್ ನಿಂದ ಒತ್ತಾಯ

ಹರಪನಹಳ್ಳಿ:ವಿಜಯನಗರ ಜಿಲ್ಲೆ ವ್ಯಾಪ್ತಿಗೆ ಬರುವ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಅನೇಕ ಜನರು ಆಕಾಂಕ್ಷೆಗಳಿದ್ದು ಕಾಂಗ್ರೇಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕಾತುರದಿಂದ ಕಾಯುತ್ತಿದ್ದೇವೆ ಆದರೆ ಕ್ಷೇತ್ರದಲ್ಲಿ ನಿರಂತರವಾಗಿ ಬಡವರ, ವಿದ್ಯಾರ್ಥಿಗಳ, ಶೋಷಿತರ, ರೈತರ, ಕೂಲಿ ಕಾರ್ಮಿಕರ ಪರವಾಗಿ ಹೋರಾಟ ಮಾಡುತ್ತಾ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ಐದು ವರ್ಷಗಳಿಂದ ನಿರಂತರವಾಗಿ ಮಾಡುತ್ತಾ ಬಂದಂತಹ ಜನನಾಯಕಿ ಎಂ.ಪಿ.ವೀಣಕ್ಕ ಅವರಿಗೆ ಕಾಂಗ್ರೇಸ್ ಪಕ್ಷ ಟಿಕೇಟ್ ಕೊಡಬೇಕು.

ಕ್ಷೇತ್ರದ ಜನರು ವೀಣಾ ಅಕ್ಕಾ ಅವರನ್ನು ಶಾಸಕರನ್ನಾಗಿ ಮಾಡಲು ಕಾತುರದಿಂದ ಕಾಯುತ್ತಿದ್ದಾರೆ.ಅಪಾರ ಮಹಿಳಾ ಶಕ್ತಿ ಹಾಗೂ ಯುವ ಶಕ್ತಿಯನ್ನು ಒಳಗೊಂಡ ವೀಣಾ ಮಹಾಂತೇಶ್ ಅವರು ನೊಂದವರ ಬಾಳಿನ ಆಶಾಕಿರಣದಂತೆ ಅಧಿಕಾರಕ್ಕೆ ಹಾತೊರೆಯದೆ ಅಭಿವೃದ್ಧಿಯ ಕಡೆ ಮುಖಮಾಡಿ ನಿಂತಿರುವ ಇಂತಹ ನಾಯಕಿಗೆ ಸನ್ಮಾನ್ಯ ಸಿದ್ದರಾಮಯ್ಯ ಅವರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಕಾಂಗ್ರೇಸ್ ಪಕ್ಷದ ಮುಖಂಡರು ವೀಣಕ್ಕ ಅವರ ಕೆಲಸ ಕಾರ್ಯಗಳನ್ನು ಗಮನಿಸಿ ವೀಣಾ ಮಹಾಂತೇಶ್ ಅವರಿಗೆ ಟಿಕೇಟ್ ನೀಡಬೇಕೆಂದು ಯುವ ಕಾಂಗ್ರೇಸ್ ವಿಜಯನಗರ ಜಿಲ್ಲಾ ಕಾರ್ಯದರ್ಶಿಯಾದ ಗಂಗಜ್ಜಿ ನಾಗರಾಜ್ ಹಾಗೂ ಯುವ ಕಾಂಗ್ರೇಸ್ ಸಮಿತಿಯ ಪದಾಧಿಕಾರಿಗಳು ಒತ್ತಾಯ ಮಾಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

  1. ವೀಣಕ್ಕ ನವರಿಗೆ ಟಿಕೆಟ್ ಕೊಡುವುದಾದರೆ 100ರಕ್ಕೆ 100ಪಾರ್ಸೆಟ್ ಜಯಭೇರಿ ಯಾಗುತಾರೆ ಅದ ಕಾರಣ ಅವರಿಗೆ ಟಿಕೆಟ್ ಕೊಡಬೇಕೆಂದು ಕಾಂಗ್ರೆಸ್ ಮೆಲ್ ಮನೆ ಯವರಿಗೆ ಹರಪನಹಳ್ಳಿಯ ಮಚಿಹಳ್ಳಿ ತಾoಡದ ಹಿರಿಯ ಸದಸ್ಯರ ಒಂದು ಮನವಿ

Leave a Reply

Your email address will not be published. Required fields are marked *

ಇದನ್ನೂ ಓದಿ