ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾರುಣ್ಯ ಆಶ್ರಮ ಗೋಡೆಗೆ ಹಚ್ಚುವ 80 ಲೀಟರ್ ಬಣ್ಣ ಧಾನ

ಸಿಂಧನೂರು:
ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಾರುಣ್ಯ ಆಶ್ರಮದ ಕಟ್ಟಡಕ್ಕೆ ಜಂಗಮ ಸಮಾಜದ ಹಿರಿಯ ಮುಖಂಡರು ಶ್ರೀ ವೀರ ಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಸಿಂಧನೂರು ತಾಲೂಕ ಅಧ್ಯಕ್ಷರಾದ ಶ್ರೀ ಮಲ್ಲಿನಾಥ ಶಾಸ್ತ್ರಿಗಳು ತೀಡಿಗೋಳ ಇವರು ಆಶ್ರಮಕ್ಕೆ ಸುಮಾರು 80 ಲೀಟರ್ ಗೋಡೆ ಹಚ್ಚುವ ಉತ್ತಮ ಬಣ್ಣವನ್ನು ನೀಡುವುದರ ಮೂಲಕ ಅಂಧ ಅನಾಥರ ಬಾಳಿಗೆ ಬೆಳಕಾಗಿದ್ದಾರೆ. ಇಂತಹ ಹಿರಿಯರ ಆಶೀರ್ವಾದ ಮಾರ್ಗದರ್ಶನ ಕಾರುಣ್ಯ ಕುಟುಂಬಕ್ಕೆ ಸದಾವಕಾಲ ಇರಲಿ ಎಂದು ವಿಶೇಷ ಪ್ರಾರ್ಥನೆ ಮಾಡುವುದರ ಮೂಲಕ ಆಶ್ರಮದಲ್ಲಿ ಆಶ್ರಯ ಪಡೆದ ಅನಾಥ ಹಿರಿಯ ವೃದ್ಧ ಅನಾಥರಿಗೆ ಶುಭ ಹಾರೈಸಿದ್ದಾರೆ. ಈ ಸಮಯದಲ್ಲಿ ಕಾರುಣ್ಯ ಆಶ್ರಮದ ಕಾರ್ಯಾಧ್ಯಕ್ಷರಾದ ಶ್ರೀ ವೀರೇಶ ಯಡಿಯೂರು ಮಠ ಸಲಹಾ ಸಮಿತಿಯ ಸದಸ್ಯರಾದ ಶ್ರೀ ವೀರೇಶ ರಾರಾವಿ ಮಠ ಆಡಳಿತಾಧಿಕಾರಿಗಳಾದ ಶ್ರೀ ಡಾ.ಚನ್ನಬಸಯ್ಯಸ್ವಾಮಿ ಹಿರೇಮಠ ಇವರುಗಳು ಉಪಸ್ಥಿತರಿದ್ದರು.
ವರದಿ:- ವೆಂಕಟೇಶ.ಹೆಚ್. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ