ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ರವರ ನೂತನ ಕಂಚಿನ ಪ್ರತಿಮೆ ಸ್ಥಾಪನೆ


ನಾಲತವಾಡ ಪಟ್ಟಣದ ವಾರ್ಡ ನಂ.6 ರಲ್ಲಿ ಡಾ||ಬಾಬಾ ಸಾಹೇಬ ಅಂಬೇಡ್ಕರ್ ರವರ ನೂತನ ಕಂಚಿನ ಪ್ರತಿಮೆ ಸ್ಥಾಪನೆ ಮಾಡಲಾಯಿತು.
ಪಟ್ಟಣದ ಹಲಾರು ಮುಖಂಡರು.ಯುವಕರು ಮಹಿಳೆಯರು ಪಾಲ್ಗೊಳ್ಳುವ ಮೂಲಕ ಡಾ!! ಬಾಬಾ ಸಾಹೇಬ್ ಅಂಬೇಡ್ಕರ್ ರವರ ನೂತನ ಕಂಚಿನ ಪ್ರತಿಮೆಗೆ ಹೂಮಾಲೆ ಹಾಕಿ,ಪೂಜೆಯನ್ನು ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಡಾ||ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ
ಗೌರವನ್ನು ಸಲ್ಲಿಸಲಾಯಿತು.
ಡಾ||ಬಾಬಾ ಸಾಹೇಬ್ ಅಂಬೇಡ್ಕರ್ ರವರ ನೂತನ ಕಂಚಿನ ಪ್ರತಿಮೆ ಸ್ಥಾಪನೆಯಲ್ಲಿ ನಾಲತವಾಡ ಪಟ್ಟಣದ ಮುಖಂಡರಾದ.
ಎಂ ಎಸ್ ಪಾಟೀಲ್
ಬಿ.ಜೆ.ಪಿ. ಮುಖಂಡರು
ಕೆ.ಆರ್.ಎತ್ತಿನಮನಿ
ಬಸಣ್ಣ ವಡಗೇರಿ
ಮುದಕಪ್ಪ ಗಂಗನಗೌಡ್ರ
ಮತ್ತು
ಹಣಮಂತ ಚಲವಾದಿ
ಡಿ.ಎಸ್.ಎಸ್ .ಸಂಘಟನಾ ಸಂಚಾಲಕರು.
ಗುಂಡಪ್ಪ ಚಲವಾದಿ
ಡಿ.ಎಸ್.ಎಸ್ .ಸಂಚಾಲಕರು.
ಮಾದೇವ ಕೇಸಾಪೂರ
ಡಿ.ಎಸ್.ಎಸ್ .ಖಜಾಂಚಿ ಅಂಬೇಡ್ಕರ್ ನಗರದ ಹಲವಾರು ಮುಖಂಡರು.ಯುವಕರು ಮಹಿಳೆಯರು ಭಾಗವಹಿಸಿದ್ದರು.
ವರದಿ:
ವಿಜಯಕುಮಾರ.ವಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ