ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕರ ಕರೆಗೆ ಸ್ಪಂದಿಸಿ ತಕ್ಷಣ ಪರಿಹಾರ ಒದಗಿಸಿದ ಹಾನಗಲ್ ಪಿಎಸ್ಐ ಶರಣಬಸಪ್ಪ ಕಾಂದೆ

ಹಾವೇರಿ ಜಿಲ್ಲೆಯ ಹಾನಗಲ್ ಬಂಕಾಪುರ ಮಾರ್ಗ ಮಧ್ಯ ಗುಂಡುರ ನವೋದಯ ಸ್ಕೂಲ್ ಹತ್ತಿರ ಬೃಹತಾಕಾರದ ಮರ ಒಂದು ನಡು ರಸ್ತೆಯಲ್ಲಿ ಬಿದ್ದಿರುವುದನ್ನು ಕಂಡು ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಕರೆ ಮಾಡಿದರು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಹಾನಗಲ್ ಪಿಎಸ್ಐ ಶ್ರೀ ಶರಣಬಸಪ್ಪ ಕಾಂದೆ ಅವರು ತಮ್ಮ ಸಿಬ್ಬಂದಿಗಳಾದ ಶ್ರೀ ಬಂಗಾರಪ್ಪ ಉರ್ಕಡ್ಲಿ ಶ್ರೀ ಗುಡಿಗೇರಿ ಮಾಳಪ್ಪ,ಶ್ರೀ ಬಾಹುಬಲಿ ಜುಂಜಪ್ಪ ಮತ್ತು ಸಾರ್ವಜನಿಕರ ಸಹಾಯದೊಂದಿಗೆ ರಸ್ತೆ ಮೇಲೆ ಬಿದ್ದಿರುವ ಗಿಡ ಒಂದು ಸಾರ್ವಜನಿಕರಿಗೆ ಅಡ್ಡಿಪಡಿಸುತ್ತಿರುವುದನ್ನು ಕಂಡು ಅದನ್ನು ರಸ್ತೆಯಿಂದ ಬದಿಗೆ ಸರಿಸಿ ಕತ್ತರಿಸಿ ಅದನ್ನು ಸ್ಥಳಾಂತರಿಸಿದರು ನಂತರ ಸಾರ್ವಜನಿಕರು ಇದರಿಂದ ಅನುಕೂಲವಾಗಿ ಸರಾಗವಾಗಿ ಓಡಾಡಲು ಶುರು ಮಾಡಿದರು.

ವರದಿಗಾರರು ರವಿ ಓಲೆಕಾರ ಹಾನಗಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ