ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಸಪ್ರಶ್ನೆ ಸ್ಪಧೆ೯‌: ಯಡ್ಡೋಣಿ ಶಾಲೆಯ ವಿಶ್ವನಾಥ ರಾಜ್ಯ ಮಟ್ಟಕ್ಕೆ ಆಯ್ಕೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ:
ತಾಲೂಕಿನ ಯಡ್ಡೋಣಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾದ ವಿಶ್ವನಾಥ ತಂದೆ ಯಮನೂರಪ್ಪ ಹಡಪದ ವಿಭಾಗ ಮಟ್ಟದ ( 5 ರಿಂದ 7 ನೇ ತರಗತಿ) ರಸ ಪ್ರಶ್ನ ಸ್ಪಧೆ೯ಯಲ್ಲಿ ದ್ವೀತಿಯ ಸ್ಥಾನ ಪಡೆದು ರಾಜ್ಯಮಟ್ಟದ ರಸಪ್ರಶ್ನೆ ಸ್ಪಧೆ೯ಗೆ ಆಯ್ಕೆಯಾಗಿದ್ದಾನೆ.

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ,ಅಜಾದಿ ಕಾ ಅಮೃತ್ ಮಹೋತ್ಸವ ,ಅಂಗವಾಗಿ ದೇಶದ ಶ್ರೀಮಂತ ಪರಂಪರೆಯ ಬಗ್ಗೆ ಶಾಲಾ ಮಕ್ಕಳಲ್ಲಿ ಜಾಗೃತಿ ಮೂಡಿಸಲು ರಸಪ್ರಶ್ನೆ ಸ್ಪಧೆ೯ಯನ್ನು ಆನ್ ಲೈನ್ ಮೂಲಕ ಸಕಾ೯ರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ತಾಲೂಕು,ಜಿಲ್ಲಾ,ವಿಭಾಗ, ಹಾಗೂ ರಾಜ್ಯ ಮಟ್ಟ ವಿವಿಧ ಹಂತಗಳಲ್ಲಿ ಸ್ಫಧೆ೯ ಆಯೋಜಿಸಲಾಗಿದೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು,
ಸರ್ವ ಶಿಕ್ಷಕರು,ಎಸ್ಡಿಎಂಸಿ ಅಧ್ಯಕ್ಷರು ,ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ