ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ:ಆಂಜನ ಹೂಗಾರ್

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮ ಪಂಚಾಯತಿಯಲ್ಲಿ ಕನಾ೯ಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ವಿಸ್ಟ್ (ಕೆ ಎಚ್ ಪಿ ಟಿ ) ವತಿಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ ನಡೆಯದು ಕಾರ್ಯಕ್ರಮವು ಜ್ಯೋತಿ ಬೆಳಗುತ್ತಿರುವ ಮೂಲಕ ಚಾಲನೆ ನೀಡಿದರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಂಜನ ಹೂಗಾರ್ ಸಂಯೋಜಕರು ಮಾತನಾಡಿ ಆರೋಗ್ಯವು ನಮ್ಮ ಕೈಯಲ್ಲಿದೆ ಆರೋಗ್ಯದ ಬಗ್ಗೆ ನಾವು ಚಿಂತಿಸಬೇಕು ಆರೋಗ್ಯವಾಗಿದ್ದರೆ ನಾವು ಏನು ಬೇಕಾದರೂ ಕಾರ್ಯಗಳನ್ನು ಮಾಡಬಹುದು ಎಂದು ತಿಳಿ ಹೇಳಿದರು ಹಾಗೂ ಗ್ರಾಮಸ್ಥರಿಗೆ ಬಿಪಿ ಶುಗರ್ ಪರಿಶೀಲನೆ ಮಾಡಿದರು ಈ ವೇಳೆ ಅಂಜನಾ ಹೂಗಾರ ಎಸ್ ಜಿ ಕುಲಕರ್ಣಿ ಎಂ ಎಂ ಪಾಟೀಲ್ ಗ್ರಾಪಂ ಸದಸ್ಯೆ ನೀಲಮ್ಮ ರಾಠೋಡ ಎಂಡಿ ದೊಡಮನಿ ಜೈರಾಬಿ ಬಾಗವಾನ ಶ್ರೀದೇವಿ ಮಾದರ ಬಸಮ್ಮ ಮಾದರ ಡಿ ಸಿ ಮುಚಕೇಡ ರೇಣುಕಾ ನಾಟಿಕರ ಡಿ ಎಸ್ ಕಳಮೇಶ್ವರ ಎಂ ಕೆ ಹೆಬ್ಬಾಳ ಸಿದ್ದು ನಾಟಿಕರ ಮತ್ತಿತರರು ಇದ್ದರು.
ವರದಿ.ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ