ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಹುದಿನಗಳ ಕನಸು ಈಡೇರಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಭಾಗದ ಬಹುದಿನಗಳ ಕನಸು ಈಡೇರಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂನೀರಾವರಿ ಸಚಿವ ಗೋವಿಂದ ಕಾರಜೋಳ,ಹಂಸದ ರಮೇಶ ಜಿಗಜಿಣಗಿಯವರಿಗೆ ಈ ಭಾಗದ ರೈತರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿ ಕಾರ್ಜನ ಕೀವುಡೆ ಹೇಳಿದರು.

ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ಅವರು ಇಂಡಿ ನಾಗಠಾಣ ಮತಕ್ಷೇತ್ರ ಒಳಗೊಂಡಂತೆ ೫೬ಹಳ್ಳಿಗಳಿಗೆ ೨೮ ಸಾವಿರ ಹೆಕ್ಟ‌ರ ನೀರಾವರಿ ವಂಚಿತ ಪ್ರದೇಶಕ್ಕೆ ಆಲಿಮಟ್ಟಿ ಜಲಾಶಯದ ನೀರನ್ನು ಎತ್ತಿ ಒಟ್ಟಾರೆ ೪೯.೭೩೦ ಹೆಕ್ಟ‌ರ ೧.೨೨.೮೮೫ ಎಕರೆ ಪ್ರದೇಶಕ್ಕೆ ಹೋರ್ತಿ ಶ್ರೀರೇವಣಸಿದ್ದೇಶ್ವರ ಏತನೀರಾವರಿ ಯೋಜನೆ ದಿನಾಂಕ ೯ ರಂದು ಮಧ್ಯಾಹ್ನ ೧೧-೦೦ ಗಂಟೆಗೆ ಹೋರ್ತಿ ಗ್ರಾಮದಲ್ಲಿ ಭೂಮಿ ಪೂಜಾ ಕಾರ್ಯಕ್ರಮ ಇದ್ದು ಕಾರಣ ಸದರಿ ಯೋಜನೆ ಲೋಕಾರ್ಪಣೆಯಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ,ನೀರಾವರಿ ಸಚಿವ ಗೋವಿಂದ ಕಾರಜೋಳ, ಜಿಲ್ಲೆಯ ಹೆಮ್ಮಯ ಅಭಿವೃದ್ಧಿಯ ಹರಿಕಾರ ಸಂಸದ ರಮೇಶ ಜಿಗಜಿಣಗಿ ಹಾಗೂ ಸಚಿವರು ಜಿಲ್ಲೆಯ ವಿಧಾನಪರಿಷತ್‌ ಸದಸ್ಯರು, ಬಿಜೆಪಿ ವರಿಷ್ಠರು – ರಾಜ್ಯ ಮತ್ತು ಜಿಲ್ಲಾ ಮುಖಂಡರು ಆಗಮಿಸಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಬಿ.ಜೆ.ಪಿ ಜಿಲ್ಲಾ ಉಪಾಧ್ಯಕ್ಷ ದಯಾಸಾಗರ ಪಾಟೀಲ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ
ಕಾಸುಗೌಡ ಬಿರಾದಾರ,ರಾಜ್ಯ ಓಬಿಸಿ ಕಾರಕಾರಣಿ ಸದಸ್ಯ ಶೀಲವಂತ ಉಮರಾಣಿ,ಸ್ವದೇಶಿ ಮಂಚಿನ
ಶಂಕರಗೌಡ ಪಾಟೀಲ,ಅನಿಲ್ ಜಮಾದಾರ,ಪ್ರಕೋಷ್ಠ
ಹಣಮಂತರಾಯಗೌಡ
ಪಾಟೀಲ, ಪುಟ್ಟಣಗೌಡ ಪಾಟೀಲ, ಸುನಂದ , ಗಿಣಿ ವಡ್ಡರ್.ಸೋಮಶೇಖರ ನಿಂಬರಗಿಮಠ.
ರಾಜಶೇಖರ ಎರಗಲ್ ವಿಸ್ತಾರಕ ವಿನೋದ ಸುತಾರ ಪ್ರತಿಕಾಗೋಷ್ಠಿಯಲ್ಲಿ ಇದ್ದರು.

ವರದಿ:ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ