ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಿಳಾ ಪದಾಧಿಕಾರಿಗಳ ಆಯ್ಕೆ

ದಾವಣಗೆರೆ:ದಿನಾಂಕ 7/3/2023 ರಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ರಾಜ್ಯ ಅಧ್ಯಕ್ಷರಾದ ನಿಂಗರಾಜ್ ಗೌಡ್ರರವರ ಆದೇಶದಂತೆ ಮಹಿಳಾ ಕಾರ್ಯದ್ಯಕ್ಷರು ಎನ್ ಎಸ್ ಸುವರ್ಣಮ್ಮ ಇವರ ನೇತ್ರತ್ವದಲ್ಲಿ ಹರಿಹರ ತಾಲೂಕು ಅಧ್ಯಕ್ಷರಾದ ಕವಿತರವರ ಅಧ್ಯಕ್ಷತೆಯಲ್ಲಿ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಮಾಚೇನಹಳ್ಳಿ ಗ್ರಾಮದಲ್ಲಿರುವ ಮಹಿಳಾ ಪಧದಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಕಾರ್ಯಕರ್ತರಾದ ವಿನೋದಮ್ಮ,ಕೆಂಚಮ್ಮ‌ ಅಕ್ಕಮ್ಮ,ಭಾಗ್ಯಮ್ಮ,ಶಾರದಮ್ಮ‌,ಸೌಭಾಗ್ಯಮ್ಮ ,ಮಂಜುಳ,ಶಾಲೀನಿ,ಲಾವಣ್ಯ ,ಅರುಣ,ಪುಟ್ಟಮ್ಮ,ನಿಂಗಮ್ಮ‌,ರತ್ನಮ್ಮ‌,ರೇಖಾ,ಸುಶೀಲಮ್ಮ ,ರುದ್ರಮ್ಮ,ಇನ್ನೂ ಹೆಚ್ಚಿನ‌ ಕಾರ್ಯಕರ್ತರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ