ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೇಣುಕಾ ಮಠದವರಿಗೆ ‘ ಮಹಿಳಾ ಸಾಧಕರ ಪ್ರಶಸ್ತಿ’

ಕೊಪ್ಪಳ:ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ಹಾಗೂ ಮಹಿಳಾ ದ್ವನಿ ಸಂಸ್ಥೆ (ರಿ.) ಕೊಡಮಾಡುವ ಮಹಿಳಾ ಸಾಧಕರು- 2022-23 ಕಾರ್ಯಕ್ರಮದಡಿ ಇವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ‘ಮಹಿಳಾ ಸಾಧಕರ ಪ್ರಶಸ್ತಿ’ ನೀಡಿ ಗೌರವಿಸಿದೆ.
ಇವರು ಸುಮಾರು 12 ವರ್ಷಗಳ ಕಾಲ ಮಹಿಳಾ ಅಭಿವೃದ್ಧಿ ನಿಗಮದ ದೇವದಾಸಿ ಪುನರ್ವಸತಿ ಯೋಜನೆ ಕೇಂದ್ರ ಕೊಪ್ಪಳ,ಯಲಬುರ್ಗಾ ತಾಲೂಕ ಅನುಷ್ಠಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ, ಸಮಾಜದ ಅನಿಷ್ಟ ಪದ್ದತಿಯಾದ ದೇವದಾಸಿ ಪದ್ಧತಿ ಒಳಪಟ್ಟು ವಿಮುಕ್ತಗೊಂಡ ದೇವದಾಸಿ ಮಹಿಳೆಯರಿಗೆ ಸಕಾ೯ರದಿಂದ ದೊರೆಯುವ ಸೌಲಭ್ಯಗಳು ತಲುಪಿಸುವುದು.
ಜಾಗೃತಿ ಮೂಡಿಸುವುದು,ದೇವದಾಸಿ ಮಹಿಳೆಯರನ್ನು ಶೋಷಣೆ ಮಾಡದಂತೆ, ಅವರ ಹಿತರಕ್ಷಣೆ ಮಾಡುವುದರ ಮೂಲಕ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ